Sagara: ಕಾರು ಡಿಕ್ಕಿಯಾಗಿ ಸೈಕಲ್ ಸವಾರನ ಸಾವು
Team Udayavani, Aug 1, 2023, 3:09 PM IST
ಸಾಗರ: ಸೈಕಲ್ ಸವಾರನಿಗೆ ಓಮಿನಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕೆಳದಿ ಗ್ರಾಮದಲ್ಲಿ ಜು.31ರ ಸೋಮವಾರ ಸಂಜೆ ನಡೆದಿದೆ.
ಕೆಳದಿ ಗ್ರಾಮದ ಶ್ರೀಧರ್ (55) ಮೃತಪಟ್ಟ ವ್ಯಕ್ತಿ.
ಶ್ರೀಧರ್ ಸೈಕಲ್ನಲ್ಲಿ ಸಮೀಪದಲ್ಲಿರುವ ತಮ್ಮ ಜಮೀನಿಗೆ ನೀರು ಕಟ್ಟಿ ವಾಪಾಸ್ ಬರುತ್ತಿದ್ದ ವೇಳೆ ಓಮಿನಿ ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ.
ಈ ಸಂಬಂಧ ಶ್ರೀಧರ್ ಅವರ ಪುತ್ರ ಸಂದೀಪ್ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್