ಎಸ್‌ಎಂಎಸ್ ಮೂಲಕವೇ ಒಂದೂವರೆ ಲಕ್ಷ ರೂ. ದೋಚಿದ ವಂಚಕರು!

ಸಾಗರ: ಬ್ಯಾಂಕಿನ ಎಸ್‌ಎಂಎಸ್ ಎಂದು ನಂಬಿ ಮೋಸ ಹೋದ ಮಹಿಳೆ

Team Udayavani, Dec 2, 2022, 10:30 PM IST

mob

ಸಾಗರ: ಎಸ್‌ಬಿಐ ಬ್ಯಾಂಕಿನ ಎಸ್‌ಎಂಎಸ್ ಎಂದು ನಂಬಿದ ಮಹಿಳಾ ಗ್ರಾಹಕರೋರ್ವರು ತಮ್ಮ ಪಾನ್ ನಂಬರ್, ಆಧಾರ್, ಒಟಿಪಿಗಳನ್ನು ಕೊಟ್ಟಿದ್ದರ ಹಿನ್ನೆಲೆಯಲ್ಲಿ 1.56 ಲಕ್ಷ ರೂ. ಕಳೆದುಕೊಂಡ ಘಟನೆ ನಗರದಲ್ಲಿ ನಡೆದಿದೆ. ವಂಚನೆಗೊಳಗಾದವರು ಬುಧವಾರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇಲ್ಲಿನ ಸುಭಾಷ್ ನಗರದ ಪೂಜಾ ಆರ್. ಎಂಬುವವರಿಗೆ ನ. 27ರಂದು ಎಸ್‌ಬಿಐನಿಂದ ಬಂದಿದೆ ಎಂಬ ಮಾದರಿಯಲ್ಲಿ ನಕಲಿ ಎಸ್‌ಎಂಎಸ್ ಬಂದಿದ್ದು, ಪಾನ್ ನಂಬರ್ ಕಳುಹಿಸಲು ತಿಳಿಸಲಾಗಿದೆ. ಪೂಜಾ ಅವರು ಪಾನ್ ನಂಬರ್ ಕಳುಹಿಸಿದಾಗ ಬಂದಂತಹ ಒಟಿಪಿಯನ್ನು ಕಳುಹಿಸಲು ಮತ್ತೊಂದು ಮೆಸೇಜ್ ಬಂದಿದೆ. ಈ ರೀತಿ ಬ್ಯಾಂಕಿನಿಂದ ಎಸ್‌ಎಂಎಸ್ ಬಂದಿದೆ ಎಂದು ಮಹಿಳೆ ಆಧಾರ್ ಕಾರ್ಡ್ ವಿವರ, ಮತ್ತೆ ಬಂದ ಒಟಿಪಿಗಳನ್ನೆಲ್ಲ ಎಸ್‌ಎಂಎಸ್ ಮೂಲಕ ಆರೋಪಿಗಳ ನಂಬರ್‌ಗೆ ರವಾನಿಸಿದ್ದಾರೆ.

ಇದನ್ನು ಬಳಸಿಕೊಂಡ ಆರೋಪಿಗಳು ಮೊದಲು 9,300 ರೂ. ಹಾಗೂ ಎಂಟು ನಿಮಿಷಗಳ ನಂತರ 1,47,600 ರೂ.ಗಳನ್ನು ವಿತ್‌ಡ್ರಾ ಮಾಡಿದ್ದಾರೆ.

ಬ್ಯಾಂಕಿನಲ್ಲಿ ತಂದೆಯ ನಿವೃತ್ತಿ ಹಣವಾದ 10 ಲಕ್ಷ ರೂ.ಗಳನ್ನು ಕಳೆದ ಜೂನ್‌ನಲ್ಲಿ ಠೇವಣಿ ಇರಿಸಲಾಗಿತ್ತು. ಖದೀಮರು ಈ ಠೇವಣಿಯ ಮೇಲೆ ಸಾಲದ ಬೇಡಿಕೆಯನ್ನು ಸೃಷ್ಟಿಸಿ ಒಟ್ಟು 1,56,900 ರೂ. ಲಪಟಾಯಿಸಿದ್ದಾರೆ. ಮೋಸ ಹೋದುದರ ಅರಿವು ಬಂದ ನಂತರ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.