ಶಿವಮೊಗ್ಗ: ಹುಲಿ ಮತ್ತು ಸಿಂಹಧಾಮ, ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ


Team Udayavani, Jun 8, 2020, 1:47 PM IST

ಶಿವಮೊಗ್ಗ: ಹುಲಿ ಮತ್ತು ಸಿಂಹಧಾಮ, ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

ಶಿವಮೊಗ್ಗ: ಲಾಕ್‌ ಡೌನ್ ಸಡಿಲಗೊಳಿಸಿದ ಹಿನ್ನಲೆಯಲ್ಲಿ ಶಿವಮೊಗ್ಗದ ಪ್ರವಾಸಿ ತಾಣಗಳು ಪುನಃ ಆರಂಭವಾಗಿವೆ. ಇವತ್ತಿಂದ ಹುಲಿ ಮತ್ತು ಸಿಂಹಧಾಮ, ಜೋಗ ಜಲಪಾತ, ಸಕ್ರೆಬೈಲು ಸೇರಿದಂತೆ ಹಲವು ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ಮುಕ್ತವಾಗಿದೆ.

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಸಾರ್ವಜನಿಕ ಪ್ರವೇಶ ಇವತ್ತಿನಿಂದ ಆರಂಭವಾಗಿದೆ. ಸಿಂಹಧಾಮಕ್ಕೆ ಬರುವ ಪ್ರತಿಯೊಬ್ಬರಿಗೂ ಥರ್ಮಲ್ ಟೆಸ್ಟ್ ಮಾಡಲಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಇನ್ನು ಸಫಾರಿಗೆ ತೆರಳುವ ವಾಹನಗಳಲ್ಲೂ ಸಾಮಾಜಿಕ ಅಂತರ ಇರಲಿದೆ. ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಹುಲಿ ಮತ್ತು ಸಿಂಹಧಾಮಕ್ಕೆ ಸಾರ್ವಜನಿಕ ಪ್ರವೇಶ ಇರಲಿದೆ.

ಮತ್ತೊಂದೆಡೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ಇವತ್ತಿನಿಂದ ಸಾರ್ವಜನಿಕ ಪ್ರವೇಶಕ್ಕೆ ಅವಕಾಶವಿದೆ. ಸಕ್ರೆಬೈಲು ಆನೆ ಬಿಡಾರ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಪುನಃ ಆಕರ್ಷಸುತ್ತಿವೆ. ಎಲ್ಲೆಡೆ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಟಾಪ್ ನ್ಯೂಸ್

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-6

ತೀರ್ಥಹಳ್ಳಿ : ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಹತ್ಯೆ

ಶಿವಮೊಗ್ಗದಲ್ಲಿ ತವಾ,ಆಹಾರ ಧಾನ್ಯ, ಮದ್ಯ ವಶ

ಶಿವಮೊಗ್ಗದಲ್ಲಿ ತವಾ,ಆಹಾರ ಧಾನ್ಯ, ಮದ್ಯ ವಶ

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.