![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಬೂತ್ಮಟ್ಟದಿಂದ ಪಕ್ಷ ಸಂಘಟಿಸಿ: ಕಾಗೋಡು
Team Udayavani, Sep 25, 2020, 7:41 PM IST
![ಬೂತ್ಮಟ್ಟದಿಂದ ಪಕ್ಷ ಸಂಘಟಿಸಿ: ಕಾಗೋಡು](https://www.udayavani.com/wp-content/uploads/2020/09/sm-tdy-1-19-620x372.jpg)
ರಿಪ್ಪನ್ಪೇಟೆ: ಮಹಿಳೆಯರಿಗೆ ತಂದೆಯ ಮನೆಯಲ್ಲಿಯೂ ಆಸ್ತಿಯಲ್ಲಿ ಹಕ್ಕು ಹೀಗೆ ಹಲವು ಜನಪರ ಕಾರ್ಯಗಳನ್ನು ಅನುಷ್ಠಾನಗೊಳಿಸಿದ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಪಟ್ಟಣದ ಶ್ರೀರಾಮಮಂದಿರದಲ್ಲಿ ಅಯೋಜಿಸಲಾಗಿದ್ದ ಹೋಬಳಿಮಟ್ಟದ ಗ್ರಾಪಂ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಾವಧಿಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿನ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಎನ್.ಅರ್.ಇ.ಜಿ. ಯೋಜನೆಯಡಿ ಸಾಕಷ್ಟು ಅಭಿವೃದ್ಧಿಗೆ ಅದ್ಯತೆ ಕಲ್ಪಿಸುವ ಮೂಲಕ ಉದ್ಯೋಗವಿಲ್ಲದ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ ಕೀರ್ತಿ ಕಾಂಗ್ರೆಸ್ಗೆ ಸಲ್ಲಬೇಕು ಎಂದರು.
ಇದೀಗ ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವುದರೊಂದಿಗೆ ಉಳ್ಳವರಿಗೆ ಭೂ ಮಿತಿ ಇಲ್ಲದೆ ಖರೀದಿಗೆ ಅವಕಾಶಕಲ್ಪಿಸಿರುವದನ್ನು ತೀವ್ರವಾಗಿ ಖಂಡಿಸಿ ಯಾವುದೇ ಕಾರಣಕ್ಕೂ ಈ ಸರ್ಕಾರದ ಸುಗ್ರೀವಾಜ್ಞೆ ನಿರ್ಧಾರವನ್ನು ರದ್ದುಗೊಳಿಸುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಹೊಸನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಕಲಗೋಡು ರತ್ನಾಕರ್, ಶ್ವೇತಾ, ತಾಪಂ ಸದಸ್ಯ ಎನ್. ಚಂದ್ರೇಶ್, ಮುಖಂಡರಾ ಡಾ| ಅಬೂಬಕರ್, ಕೊಳವಳ್ಳಿ ಎಂ. ರಾಜೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ವಿ. ಈಶ್ವರಪ್ಪ ಗೌಡ, ರಾಮಚಂದ್ರ, ಡಿ.ಈ. ಮಧುಸೂದನ್,ಉಭೇದುಲ್ಲಾ ಷರೀಫ್, ಅಶೀಫ್, ಎಂ.ಡಿ. ಇಂದ್ರಮ್ಮ, ಗೌರಮ್ಮ, ಕಲಾವತಿ, ರಮೇಶ್, ಖಲೀಲ್ ಷರೀಫ್, ಗಿರಿಜ ಎಂ.ನಾಯ್ಕ, ಧನಲಕ್ಷ್ಮೀ,ಇನ್ನಿತರರು ಇದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.