Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ


Team Udayavani, May 29, 2024, 11:17 AM IST

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಎಂಎಲ್ ಸಿ ಚುನಾವಣೆಯ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಅವರು ಮತದಾರರಿಗೆ ಗುಂಡು ಪಾರ್ಟಿ ನೀಡಿದ್ದಾರೆ. ವಿದ್ಯಾವಂತರನ್ನು ದುರಭ್ಯಾಸಕ್ಕೆ ತಳ್ಳುತ್ತಿದ್ದಾರೆ. ಗುಂಡು ಪಾರ್ಟಿಗೆ ಹೋಗಿದ್ದೇವೆ ಎಂದು ಕರೆ ಮಾಡಿ ಹೇಳುತ್ತಿದ್ದಾರೆ. ಶಿವಮೊಗ್ಗ ಬಿಜೆಪಿಯಲ್ಲಿ ಈ ವ್ಯವಸ್ಥೆ ಬಂದಿದೆ, ಬಿಜೆಪಿ ಅಭ್ಯರ್ಥಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಧನಂಜಯ ಸರ್ಜಿ ಸುಂಸ್ಕೃತ ಕುಟುಂಬದಿಂದ ಬಂದವರು. ಹರ್ಷ ಕೂಲೆಯಾದಾಗ ಶಾಂತಿಗಾಗಿ ನಡಿಗೆ ಮಾಡಿದರು, ಹರ್ಷ ಕೂಲೆಯಾದಾಗ ಹಿಂದೂವಾಗಿ ಆಕ್ರೋಶ ಇರಬೇಕಿತ್ತು. ಕೊನೆ ಪಕ್ಷ ಸುಮ್ಮನೆಯಾದರೂ ಇರಬೇಕಿತ್ತು. ಈ ಹಿಂದೆ ಯಾರು ಗುಂಡು ಪಾರ್ಟಿ ಕೊಟ್ಟಿಲ್ಲ. ಗೆಲ್ಲಬೇಕು ಎನ್ನುವ ಕಾರಣಕ್ಕಾಗಿ ಗುಂಡು ಪಾರ್ಟಿ ಕೊಡಿಸುತ್ತಿದ್ದಾರೆ. ಇದನ್ನು ಐದು ಜಿಲ್ಲೆಯ ಮತದಾರರು ಒಪ್ಪುವುದಿಲ್ಲ. ಧನಂಜಯ ಸರ್ಜಿಯನ್ನು ಜನ ಸೋಲಿಸುತ್ತಾರೆ. ನೂರಕ್ಕೆ ನೂರು ರಘುಪತಿ ಭಟ್ ಗೆಲ್ಲುತ್ತಾರೆ ಎಂದರು.

ಡಾಕ್ಟರ್ ಆದವರು ಪದವೀದರರನ್ನು ದುಶ್ಚಟಗಳಿಗೆ ತಳ್ಳುತ್ತಿದ್ದಾರೆ. ಬಿಜೆಪಿಗೆ ಸರ್ಜಿ ಅವಮಾನ ಮಾಡುತ್ತಿದ್ದಾರೆ. ಬಿಜೆಪಿ ವ್ಯವಸ್ಥೆಯಲ್ಲಿ ಅನೇಕ ಚುನಾವಣೆ ಗೆದ್ದಿದ್ದೇನೆ. ನಾನು ಐದು ಬಾರಿ ಎಂಎಲ್ಎ ಬಿಜೆಪಿ ವ್ಯವಸ್ಥೆಯಲ್ಲಿ ಆಗಿದ್ದೇನೆ. ನಲವತ್ತು ವರ್ಷ ಹೆಂಡ ಕುಡಿಸಿ ನಾವು ಪಕ್ಷ ಕಟ್ಟಿಲ್ಲ. ನನ್ನ ಜೀವನದಲ್ಲಿ ನಾನು ಒಂದು ಬಾಟಲಿ ತಗೊಂಡಿಲ್ಲ. ಚುನಾವಣೆಯಲ್ಲಿ ಮೊದಲ ಸ್ಥಾನದಲ್ಲಿ ರಘುಪತಿ ಭಟ್ ಇದ್ದಾರೆ. ಗುಂಡು ಪಾರ್ಟಿ ಮಾಡುವ ವ್ಯಕ್ತಿ ಬೇಕಾ ಸುಸಂಸ್ಕೃತ ವ್ಯಕ್ತಿ ಬೇಕಾ? ನಲವತ್ತು ವರ್ಷದಲ್ಲಿ ಈ ಚುನಾವಣೆಯಲ್ಲಿ ಆಗಿರುವಷ್ಟು ನೋವು ಎಂದು ಆಗಿಲ್ಲ ಎಂದು ಈಶ್ವರಪ್ಪ ಹೇಳಿದರು.

 

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-sasdas

ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!

1-sffdsfsd

Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ

rain

ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.