ರಾಜ್ಯದಲ್ಲಿ ಜನ, ಅಧಿಕಾರಿಗಳು ಬದಲಾವಣೆ ಬಯಸುತ್ತಿದ್ದಾರೆ: ಡಿ.ಕೆ.ಶಿವಕುಮಾರ್
Team Udayavani, Dec 4, 2021, 11:23 AM IST
ಶಿವಮೊಗ್ಗ: ರಾಜ್ಯದಲ್ಲಿ ಜನ, ಅಧಿಕಾರಿಗಳು ಬದಲಾವಣೆ ಬಯಸುತ್ತಿದ್ದಾರೆ. ರಾಜ್ಯದಲ್ಲಿ ಇಂತಹ ಭ್ರಷ್ಟ ಸರ್ಕಾರ ಇರಬೇಕೆ ಎಂದು ಕೇಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಜವಾಬ್ದಾರಿಯಿಂದ ಮತ ನೀಡಲಿದ್ದಾರೆ. ಕಾಂಗ್ರೆಸ್ 15 ಸ್ಥಾನ ಗೆಲ್ಲುವುದು ಖಚಿತ ಎಂದರು.
ಈಶ್ವರಪ್ಪ ಸಿಎಂ ಬದಲಾವಣೆ ಎಂದು ಹೇಳಿದ್ದಾರೆ. ಅವರು ಹೇಳಿದ ಮೇಲೆ ನಾನು ಏನು ಹೇಳಲಿ? ಹಿಂದೆಯೂ ಯಡಿಯೂರಪ್ಪ ವಿಷಯದಲ್ಲಿ ಹೀಗೆ ಮಾತು ಕೇಳಿ ಬಂದಿತ್ತು ಎಂದರು.
ಇದನ್ನೂ ಓದಿ:ತಿರುಪತಿಯಲ್ಲಿ ಆಣೆ ಮಾಡಲು ನಾನು ಸಿದ್ದ, ಆದರೆ..:ಎಚ್ಚರಿಕೆ ನೀಡಿದ ಶಾಸಕ ಎಸ್.ಆರ್.ವಿಶ್ವನಾಥ್
ಡಿ.11ರಂದು ಬೆಲೆಯೇರಿಕೆ ವಿರುದ್ಧ ಪಕ್ಷದ ಪ್ರತಿಭಟನೆಯಿದೆ. ಇದರ ನಂತರ ಸದನದಲ್ಲಿ ರಾಜ್ಯದ ಭ್ರಷ್ಟಾಚಾರ ಹಾಗೂ ಹಗರಣ ಸೇರಿದಂತೆ ಇತರ ವಿಷಯಗಳನ್ನು ಪ್ರಸ್ತಾಪಿಸಲಾಗುವುದು ಎಂದ ಡಿಕೆ ಶಿವಕುಮಾರ್, ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಬಹಳಷ್ಟು ಜನ ಬರುವವರಿದ್ದಾರೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ