Police ಅಪರೂಪದ ಕ್ಷಣ; ಒಂದು ಗಂಟೆ ಕಾಲ ಇನ್ಸ್ಪೆಕ್ಟರ್ ಆದ ಎಂಟೂವರೆ ವರ್ಷದ ಬಾಲಕ!


Team Udayavani, Aug 16, 2023, 9:12 PM IST

Police ಅಪರೂಪದ ಕ್ಷಣ; ಒಂದು ಗಂಟೆ ಕಾಲ ಇನ್ಸ್ಪೆಕ್ಟರ್ ಆದ ಎಂಟೂವರೆ ವರ್ಷದ ಬಾಲಕ!

ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿ ಎಂಟೂವರೆ ವರ್ಷದ ಬಾಲಕ ಅಧಿಕಾರ ಸ್ವೀಕರಿಸಿ ಎಲ್ಲರಿಗೂ ಹುಬ್ಬೇರುವಂತೆ ಮಾಡಿದ್ದಾನೆ. ನೇಮಕವಾದ ಕೆಲವೇ ನಿಮಿಷದಲ್ಲಿ ಖಡಕ್ ಆದೇಶ ನೀಡಿ ಸಿಬ್ಬಂದಿಗೆ ಅಲರ್ಟ್ ಮಾಡಿದ್ದಾನೆ.

ಇದು ರಿಯಲ್ ಕಥೆ ಅಲ್ಲದಿದ್ದರೂ ರೀಲ್ ಕೂಡ ಅಲ್ಲ. ದೊಡ್ಡಪೇಟೆ ಪೊಲೀಸ್ ಠಾಣೆ ಬುಧವಾರ ಸಂಜೆ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿತ್ತು. ಎಂಟೂವರೆ ವರ್ಷದ ಬಾಲಕ ಆಜಾನ್ ಖಾನ್‌ಗೆ ಒಂದು ಗಂಟೆ ಕಾಲ ಇನ್ಸ್ಪೆಕ್ಟರ್ ಆಗುವ ಅವಕಾಶ ಸಿಕ್ಕಿತ್ತು. ಖುದ್ದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಇನ್ಸ್ ಪೆಕ್ಟರ್‌ಗೆ ಸ್ವಾಗತ ಮಾಡಿ ಅಧಿಕಾರ ವಹಿಸಿಕೊಟ್ಟರು. ಇನ್ಸ್ಪೆಕ್ಟರ್ ಖುರ್ಚಿಯಲ್ಲಿ ಕುಳಿತ ಕೂಡಲೇ ಸಿಬ್ಬಂದಿ ಆರೋಗ್ಯ ವಿಚಾರಿಸಿ ರಜೆ ಕೂಡ ಮಂಜೂರು ಮಾಡಿದ. ಕಳ್ಳರಿಗೆ ಆವಾಜ್ ಹಾಕಿ ಇನ್ಮುಂದೆ ಇಂತಹ ಕೆಲಸ ಮಾಡದಂತೆ ಸಲಹೆ ಕೂಡ ನೀಡಿದ.

ಶಿವಮೊಗ್ಗದ ಸೂಳೆಬೈಲು ವಾಸಿ ತಬ್ರೇಜ್ ಖಾನ್ ಅವರ ಪುತ್ರ ಆಜಾನ್ ಖಾನ್ ಎಂಬ ಬಾಲಕನಿಗೆ ಪೊಲೀಸ್ ಅಧಿಕಾರಿಯಾಗಬೇಕೆಂದು ಆಸೆ ಇತ್ತು. ಆದರೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕನಿಗೆ ಪೋಷಕರ ಕೋರಿಗೆ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಒಂದು ಗಂಟೆ ಅಧಿಕಾರಿಯಾಗಲು ಅವಕಾಶ ಮಾಡಿಕೊಟ್ಟಿದ್ದರು. ಪೊಲೀಸ್ ಸಮವಸ್ತ್ರದಲ್ಲಿ ಬಂದ ಬಾಲಕನಿಗೆ ಅದ್ಧೂರಿ ಸ್ವಾಗತ ನೀಡಿ ಪ್ರೀತಿ ತೋರಲಾಯಿತು.

ಎಎಸ್‌ಪಿ ಅನಿಲ್ ಕುಮಾರ್ ಭುಮರಡ್ಡಿ, ಡಿವೈಎಸ್‌ಪಿ ಬಾಲರಾಜ್, ಪ್ರಭು.ಡಿ.ಟಿ, ಇನ್ಸ್ಪೆಕ್ಟರ್ ಅಂಜನ್ ಕುಮಾರ್ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.