ಉದ್ಯೋಗವಿಲ್ಲದ್ದಕ್ಕೆ ಕೈ ನಾಯಕರಿಂದ ಬಿಟ್‌ಕಾಯಿನ್‌ ಪ್ರಸ್ತಾಪ


Team Udayavani, Nov 14, 2021, 3:17 PM IST

political news

ಶಿವಮೊಗ್ಗ: ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಬಿಜೆಪಿಯಯಾವುದೇ ನಾಯಕ, ಸಚಿವ, ಮುಖ್ಯಮಂತ್ರಿ ಅಥವಾಪದಾಧಿ ಕಾರಿಗಳ್ಳೋ ಯಾರಾದ್ರೂ ಒಬ್ಬರು ಇದ್ದಾರೆಎಂಬ ಬಗ್ಗೆ ಪ್ರತಿಪಕ್ಷ ನಾಯಕರು ಒಂದುಪೀಸ್‌ ದಾಖಲೆ ತೋರಿಸಲಿ ಎಂದು ಸಚಿವಕೆ.ಎಸ್‌. ಈಶ್ವರಪ್ಪ ಸವಾಲು ಹಾಕಿದ್ದಾರೆ.

ನಗರದಲ್ಲಿ ಶನಿವಾರಸುದ್ದಿಗಾರರೊಂದಿಗೆ ಮಾತನಾಡಿದಅವರು, ಕಾಂಗ್ರೆಸ್‌ನವರಿಗೆ ಏನೂಉದ್ಯೋಗವಿಲ್ಲ. ಉದ್ಯೋಗ ಇಲ್ಲದಿರುವುದಕ್ಕೆಬಿಟ್‌ ಕಾಯಿನ್‌ ಪ್ರಕರಣ ಎತ್ತಿಕೊಂಡಿದ್ದಾರೆ ಎಂದುಟೀಕಿಸಿದರು.ಬರೀ ಪುಕ್ಕಟೆ ನಮ್ಮ ಬಳಿ ದಾಖಲೆ ಇದೆ. ನಾವುಬಿಡುಗಡೆ ಮಾಡುತ್ತೇವೆ. ಈ ರೀತಿ ಹೇಳಿ ಹೇಳಿಅವರು ಅ ಧಿಕಾರ ಕಳೆದುಕೊಂಡರು.

ಗೌರವಕಳೆದುಕೊಳ್ಳುತ್ತಿದ್ದಾರೆ. ಬಿಟ್‌ ಕಾಯಿನ್‌ ಪ್ರಕರಣ ಬಗ್ಗೆಯಾವ ಮುಲಾಜಿಲ್ಲ. ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್‌,ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಅವರು ಬಾಯಿಚಪಲಕ್ಕೆ ಬೇಕಾದದ್ದನ್ನು ಹೇಳುತ್ತಿದ್ದಾರೆ. ಈ ಬಗ್ಗೆ ಒಂದುದಾಖಲೆ ತೋರಿಸಿದರೆ ನಾವು ನಿಮ್ಮನ್ನು ಮೆಚ್ಚುತ್ತೇವೆಎಂದರು.ಕಾಂಗ್ರೆಸ್‌ನವರು ಖಾಲಿ ಡಬ್ಟಾ ಬಾರಿಸಿದ ಹಾಗೆ ಬಾರಿಸುತ್ತಿದ್ದಾರೆ.

ಬರೀ ಸಿಕ್ಕಾಪಟ್ಟೆ ಶಬ್ದ ಅಷ್ಟೇ. ತುಂಬಿದಕೊಡ ಯಾವಾಗಲೂ ಶಬ್ದ ಮಾಡಲ್ಲ. ಸುಮ್ಮನೆ ಶಬ್ದಮಾಡ್ತಿದ್ದಾರೆ. ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಇಂತಹವರುಇದ್ದಾರೆಂದು ಸ್ಪಷ್ಟವಾಗಿ ಹೇಳಿದರೆ ಖಂಡಿತಾ ಅವರವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.ವಿಧಾನ ಪರಿಷತ್‌ ಚುನಾವಣೆ ಬಂದಿದೆ.
25ಕ್ಷೇತ್ರದಲ್ಲಿ ಈ ಚುನಾವಣೆ ನಡೆಯಲಿದ್ದು, ಬಿಜೆಪಿರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಈಗಾಗಲೇಅಭ್ಯರ್ಥಿಗಳ ಪಟ್ಟಿಯನ್ನು ಕೋರ್‌ ಕಮಿಟಿಗೆ ನೀಡಿದ್ದಾರೆ.ಈ ಪಟ್ಟಿ ಕೇಂದ್ರ ನಾಯಕರ ಕೈ ಸೇರಲಿದ್ದು, ಇನ್ನೆರಡುದಿನಗಳಲ್ಲಿ ಅಂತಿಮ ಹೆಸರು ಪ್ರಕಟಿಸುವ ನಿರೀಕ್ಷೆ ಇದೆಎಂದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.