Sharavati ವಿದ್ಯುದಾಗಾರಗಳಲ್ಲಿ ವಿದ್ಯುತ್ ಉತ್ಪಾದನೆ ನಿಲ್ಲಿಸಿ; ಪ್ರಸನ್ನ ಕೆರೆಕೈ ಆಗ್ರಹ

ಲಾಂಚ್ ಸಂಚಾರಕ್ಕೆ ಸಮಸ್ಯೆಯ ಆತಂಕ

Team Udayavani, Jan 17, 2024, 4:31 PM IST

Sharavati ವಿದ್ಯುದಾಗಾರಗಳಲ್ಲಿ ವಿದ್ಯುತ್ ಉತ್ಪಾದನೆ ನಿಲ್ಲಿಸಿ; ಪ್ರಸನ್ನ ಕೆರೆಕೈ ಆಗ್ರಹ

ಸಾಗರ: ಪ್ರಸ್ತುತ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1774 ಅಡಿ ಇದೆ. ಇದೇ ರೀತಿ ನಿರಂತರ ವಿದ್ಯುತ್ ಉತ್ಪಾದನೆ ಮಾಡಿ ಇನ್ನು 13ಅಡಿ ನೀರು ಕಡಿಮೆಯಾಗಿ ಜಲಾಶಯದ ಮಟ್ಟ1761 ಅಡಿಗೆ ತಲುಪಿದರೆ ಲಾಂಚ್ ಸಂಚಾರ ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗುತ್ತದೆ. ಆಗ ಶರಾವತಿ ಹಿನ್ನೀರಿನ ಸಂತ್ರಸ್ತ ಜನ ತೀವ್ರ ಸಂಕಷ್ಟಕ್ಕೀಡಾಗುತ್ತಾರೆ ಎಂದು ಕರೂರು ಭಾರಂಗಿ ಹೋಬಳಿ ಜನಧ್ವನಿ ಹೋರಾಟ ವೇದಿಕೆ ಅಧ್ಯಕ್ಷ ಪ್ರಸನ್ನ ಕೆರೆಕೈ ಆತಂಕ ವ್ಯಕ್ತಪಡಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ತ್ಯಾಗ ಮಾಡಿರುವ ಹಿನ್ನೀರಿನ ಜನರ ಸಾರಿಗೆ ಸಂಪರ್ಕವನ್ನು ಉಳಿಸಿಕೊಡುವತ್ತ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಗಮನ ಹರಿಸಬೇಕು. ಈ ಹಿನ್ನೆಲೆಯಲ್ಲಿ ಮೇ ತಿಂಗಳವರೆಗೆ ಶರಾವತಿ ನದಿಪಾತ್ರದ ವಿದ್ಯುದಾಗಾರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಇಂಧನ ಸಚಿವರಿಗೆ ಮತ್ತು ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷ ಮಳೆ ವಿಪರೀತ ಕಡಿಮೆಯಾಗಿದ್ದರಿಂದ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ತೀರ ಕಡಿಮೆ ಇದೆ. ಲಿಂಗನಮಕ್ಕಿ ನೀರನ್ನು ಬಳಸಿಕೊಂಡು ಬೇರೆಬೇರೆ ವಿದ್ಯುದಾಗಾರಗಳಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದೇ ರೀತಿ ವಿದ್ಯುತ್ ಉತ್ಪಾದನೆಗೆ ನೀರು ಬಳಕೆ ಮಾಡಿದರೆ ಡ್ಯಾಂ ನೀರು ಖಾಲಿಯಾಗುವ ಜೊತೆಗೆ ಶರಾವತಿ ನದಿಪಾತ್ರದಲ್ಲಿ ಹಿನ್ನೀರು ಕಡಿಮೆಯಾಗುತ್ತದೆ. ಆಗ ಲಾಂಚ್ ಓಡಾಡಲು ಸಾಧ್ಯವಾಗುವುದಿಲ್ಲ ಎಂಬುದರತ್ತ ಗಮನ ಸೆಳೆದರು.

ಈಗಾಗಲೇ ಹಿನ್ನೀರು ಕಡಿಮೆಯಾಗಿರುವುದರಿಂದ ಲಾಂಚ್ ನಿಲ್ಲಿಸಲು ರ‍್ಯಾಂಪ್‌ಗಳ ಸಮಸ್ಯೆಯಾಗುತ್ತಿದೆ. ಕೆಲವು ಕಡೆಗಳಲ್ಲಿ ರ‍್ಯಾಂಪ್‌ಗಳಿದ್ದರೂ ಅದು ನೀರಿನ ಮಟ್ಟ ಕಡಿಮೆ ಇದ್ದಾಗ ಉಪಯೋಗಕ್ಕೆ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಕಳಸವಳ್ಳಿ ದಡ ಮತ್ತು ಅಂಬಾರಗೋಡ್ಲು ದಡದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಲಾಂಚ್ ನಿಲ್ಲಿಸಲು ಹೆಚ್ಚುವರಿ ರ‍್ಯಾಂಪ್ ನಿರ್ಮಿಸಲು ಶಾಸಕರು ಗಮನ ಹರಿಸಬೇಕು. ಮಳೆಗಾಲ ಪ್ರಾರಂಭವಾಗುವ ತನಕ ಹಿನ್ನೀರಿನ ಜನರಿಗೆ ಲಾಂಚ್ ಸೌಲಭ್ಯ ಸುಗಮವಾಗಿ ಸಿಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ವಿದ್ಯುತ್ ಉತ್ಪಾದನೆ ಇನ್ನಿತರೆ ಕಾರಣಕ್ಕೆ ಹಿನ್ನೀರನ್ನು ಬಳಕೆ ಮಾಡಿಕೊಂಡು ಸಂತ್ರಸ್ತ ಜನರಿಗೆ ಲಾಂಚ್ ಸೌಲಭ್ಯಕ್ಕೆ ಅಡ್ಡಿಪಡಿಸಿದರೆ ವೇದಿಕೆ ವತಿಯಿಂದ ಹಿನ್ನೀರಿನ ಜನರ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅನಿಲಕುಮಾರ್, ಜಿ.ಪಿ.ಶ್ರೀನಿವಾಸ್ ಗದ್ದೆಮನೆ, ಶ್ರೀಧರ ಚುಟ್ಟಿಕೆರೆ, ಮಂಜಯ್ಯ ಜೈನ್ ಸಂಸೆ, ಸಚಿನ್, ರಾಘವೇಂದ್ರ, ಗಣಪತಿ ಹಿನ್ಸೋಡಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.