ಅಕಾಲಿಕ ಮಳೆ: ಭತ್ತದ ಫಸಲು ನಾಶ
Team Udayavani, Jan 12, 2021, 5:44 PM IST
ರಿಪ್ಪನ್ಪೇಟೆ: ಇತ್ತೀಚೆಗೆ ಅಕಾಲಿಕವಾಗಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಬೆಳೆಗಳು ಹಾಳಾಗಿವೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌರಿಕರೆ ಮಾಯಮ್ಮ ಎಂಬ ಮಹಿಳೆಗೆ ಸೇರಿದ ಮೂರೂವರೆ ಎಕರೆ ಕಟಾವು ಮಾಡಲಾದ ಭತ್ತದ ಗದ್ದೆಯಲ್ಲಿನ ಬೆಳೆ ಹಾಳಾಗಿದೆ. ರೈತರು ದಿಕ್ಕು ತೋಚದೆ ಪರಿತಪಿಸುವಂತಾಗಿದೆ.
ಇದನ್ನೂ ಓದಿ:ವಿವಿಧ ಬೇಡಿಕೆ ಈಡೇರಿಕೆಗೆ ರೈತ ಸಂಘ ಆಗ್ರಹ
ಈ ಕೂಡಲೇ ಸರ್ಕಾರ ಅಕಾಲಿಕ ಮಳೆಗೆ ಸಿಲುಕಿ ಹಾನಿಗೊಳಗಾದ ರೈತ ಕುಟುಂಬಕ್ಕೆ ಪರಿಹಾರ ನೀಡುವಂತೆ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅರ್.ಎನ್. ಮಂಜಪ್ಪ ಮತ್ತು ಮುಖಂಡ ಕುಕ್ಕಳಲೆ ಈಶ್ವರಪ್ಪ ಹಾಗೂ ಖಲ್ಲಿಲ್ ಷರೀಫ್ ಗಾಳಿಬೈಲು, ಮಂಜಯ್ಯ ಮತ್ತು ಶಿವಾನಂದಯ್ಯ ಮಲ್ಲಾಪುರ, ಶ್ಯಾಮಲ ಮಂಜಯ್ಯ ಮಲ್ಲಾಪುರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ