ಸಿಬಿಐ ದಾಳಿಗೆ ಆಕ್ರೋಶ: ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಯತ್ನ
Team Udayavani, Oct 5, 2020, 3:40 PM IST
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಎನ್ ಎಸ್ ಯುಐ ಕಾರ್ಯಕರ್ತರು ನಗರದಲ್ಲಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಶಿವಮೊಗ್ಗದ ವಿನೊಬನಗರದಲ್ಲಿರುವ ಸಿಎಂ ಯಡಿಯೂರಪ್ಪ ನಿವಾಸದ ಮುಂದೆ ಜಮಾಯಿಸಿದ ಎನ್ ಎಸ್ ಯುಐ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಇದನ್ನೂ ಓದಿ:ಉಪಚುನಾವಣೆ ಹೊಸ್ತಿಲಲ್ಲಿ ಸಿಬಿಐ ದಾಳಿ: ರಾಜಕೀಯ ಚದುರಂಗದಾಟದಲ್ಲಿ ಲಾಭ ಯಾರಿಗೆ?
20 ಕ್ಕೂ ಹೆಚ್ಚು ಎನ್ ಎಸ್ ಯುಐ ಕಾರ್ಯಕರ್ತರಿಂದ ಕಪ್ಪುಪಟ್ಟಿ ಧರಿಸಿ ಮುತ್ತಿಗೆ ಯತ್ನ ನಡೆಸಿದ್ದರು. ಆದರೆ ಮೊದಲೇ ಮಾಹಿತಿ ಪಡೆದಿದ್ದ ಪೊಲೀಸರು ಮುತ್ತಿಗೆ ಹಾಕಲು ಯತ್ನಿಸಿದವರನ್ನು ತಡೆದು ವಶಕ್ಕೆ ಪಡೆದರು.
ಇದನ್ನೂ ಓದಿ:ಕಾಂಗ್ರೆಸ್ ತನ್ನ ಅಹಂಕಾರ ಮುಂದುವರೆಸಿದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳಬಹುದು :HDK
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ