ತೀರ್ಥಹಳ್ಳಿ: ಶೌಚಾಲಯದ ಬಾಗಿಲು ಬಂದ್…! ಮೂತ್ರ ವಿಸರ್ಜನೆಗೆ ಪ್ರಯಾಣಿಕರ ಪರದಾಟ
Team Udayavani, Jul 27, 2023, 12:18 PM IST
ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ಇತ್ತೀಚಿನ ದಿನಗಳಲ್ಲಿ ಸಂಪೂರ್ಣವಾಗಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫಲವಾಗುತ್ತಿದೆ.
ಪಟ್ಟಣದ ಹೃದಯ ಭಾಗದಲ್ಲಿರುವ ಆಗುಂಬೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಶೌಚಾಲಯ ಕಳೆದ ಹದಿನೈದು ದಿನಗಳಿಂದ ಬಾಗಿಲಿಗೆ ಬೀಗ ಹಾಕಿದ್ದು, ಬಸ್ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ, ಶೌಚಾಲಯವಿಲ್ಲದೆ ಮೂತ್ರ ವಿಸರ್ಜನೆಗೂ ಸಮಸ್ಯೆಯಾಗಿದೆ.
ಈ ಬಗ್ಗೆ ಅಲ್ಲಿಯ ಸ್ಥಳೀಯ ಆಟೋ ನಿಲ್ದಾಣದವರು ಸಂಬಂಧಪಟ್ಟ ಪಟ್ಟಣ ಪಂಚಾಯತ್ ಆಡಳಿತದ ಗಮನಕ್ಕೆ ತಂದರೂ ಈವರೆಗೂ ಇಲ್ಲಿರುವ ಸಾರ್ವಜನಿಕ ಶೌಚಾಲಯದ ಬೀಗ ಮಾತ್ರ ತೆಗೆದಿಲ್ಲ.
ನಿರಂತರವಾಗಿ ಮಳೆ ಸುರಿಯುತ್ತಿದ್ದು ಶೌಚಾಲಯ ಇಲ್ಲದೆ ಮಹಿಳಾ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದ್ದು ಈ ಬಗೆ ತಕ್ಷಣ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಗಮನಹರಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಈ ಸಾರ್ವಜನಿಕ ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಬೇಕಿದೆ.
ಇದನ್ನೂ ಓದಿ: 3,000 ಕಾರುಗಳನ್ನು ಹೊತ್ತ ಸರಕು ಸಾಗಣೆ ಹಡಗು ಬೆಂಕಿಗಾಹುತಿ, ಓರ್ವ ಭಾರತೀಯ ನಾವಿಕ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ