Shivamogga: ರೈತರಿಗೆ ಕೊಡುವ ಹಾಲಿನ ಖರೀದಿ ದರ ಇಳಿಕೆ ಮಾಡಿದ ಶಿಮುಲ್
Team Udayavani, Dec 22, 2023, 2:31 PM IST
ಶಿವಮೊಗ್ಗ: ನಷ್ಟದ ಸುಳಿಯಲ್ಲಿ ಸಿಲುಕಿರುವ ಶಿಮುಲ್ (ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ) ರೈತರಿಗೆ ಕೊಡುವ ಹಾಲಿನ (ಖರೀದಿ ದರ) ದರವನ್ನು 2 ರೂ. ಇಳಿಸಿದೆ.
ರಾಜ್ಯ ಸರಕಾರ ಈಚೆಗೆ 3 ರೂ. ಹಾಲಿನ ದರ ಏರಿಕೆ ಮಾಡಿದ್ದರೂ ಅಷ್ಟೂ ಹಣವನ್ನು ರೈತರಿಗೆ ಕೊಡಲು ತಾಕೀತು ಮಾಡಿತ್ತು. ಹಾಲಿನ ಉತ್ಪಾದನೆಗೂ ಮಾರಾಟಕ್ಕೂ ತಾಳೆಯಾಗದ ಕಾರಣ ಒಕ್ಕೂಟ ನಷ್ಟದ ಹಾದಿಗೆ ಹೊರಳಿತ್ತು.
ಏಪ್ರಿಲ್ನಿಂದ ನವೆಂಬರ್ ಅಂತ್ಯದವರೆಗೆ ಶಿಮುಲ್ 26.89 ಕೋಟಿ ರೂ. ನಷ್ಟದಲ್ಲಿದೆ. ತಿಂಗಳ ಹಿಂದೆ 1.65 ರೂ. ಇಳಿಸಿದ್ದ ಒಕ್ಕೂಟ ಈಗ ಮತ್ತೆ 2 ರೂ. ಇಳಿಸಿದೆ. ರೈತರಿಗೆ ಇನ್ಮುಂದೆ ಪ್ರತಿ ಲೀಟರ ಹಾಲಿಗೆ 33.11 ರೂ. ಸಿಗಲಿದೆ. ರಾಜ್ಯದಲ್ಲೇ ಉತ್ತಮ ದರ ಕೊಡುತ್ತಿದ್ದ ಶಿಮುಲ್ಗೆ ನಷ್ಟದ ಹೊರೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ದರ ಇಳಿಕೆ ಮಾಡಿದೆ. ಇನ್ನಾದರೂ ಒಕ್ಕೂಟದ ಲಾಭದ ಹಾದಿಕೆ ಮರಳುವುದೇ ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ