ಕೃತಿ ಬಿಡುಗಡೆ ಸಮಾರಂಭ


Team Udayavani, Aug 7, 2017, 1:45 PM IST

07-SHIV-3.jpg

ಶಿವಮೊಗ್ಗ: ಅನುಪಯುಕ್ತ ಸಂಶೋಧನಾ ಕೃತಿಗಳೇ ಹೆಚ್ಚಿರುವ ಸಂದರ್ಭದಲ್ಲಿ ದೊಡ್ಡೇರಿ ವೆಂಕಟಗಿರಿ ರಾವ್‌ ಅವರ ಕುರಿತಾದ ಸಂಶೋಧನಾ ಕೃತಿ ಉತ್ತಮವಾಗಿದೆ ಎಂದು ಚಿಂತಕ ಎನ್‌.ಎಸ್‌. ಶ್ರೀಧರಮೂರ್ತಿ ಅಭಿಪ್ರಾಯಪಟ್ಟರು.

ಕಮಲಾ ನೆಹರೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ| ಎಂ. ಹಾಲಮ್ಮ ರಚಿತ ಡಾ| ದೊಡ್ಡೇರಿ ವೆಂಕಟಗಿರಿರಾವ್‌ ಅವರ “ಸೃಜನಶೀಲತೆಯ ವಿಭಿನ್ನ ಆಯಾಮಗಳು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. 1980 ಕಾಲದಲ್ಲಿ ದೊಡ್ಡೇರಿ
ಪ್ರಸಿದ್ಧರಾಗಿದ್ದರು. ಅಪಾರ ಓದುಗ ವಲಯ ಹೊಂದಿದ್ದ ಅವರ ಲೇಖನಗಳು ಜನಪ್ರಿಯ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿತ್ತು. ಈ ಕೃತಿ ಸಂಶೋಧನೆ ಮತ್ತು ವಿಮರ್ಶತ್ಮಾಕ ದೃಷ್ಟಿಯಿಂದಲೂ ಚೆನ್ನಾಗಿ ಮೂಡಿಬಂದಿದೆ. ಹೊಸ ಪೀಳಿಗೆಗೆ ದೊಡ್ಡೇರಿ ಅವರ ಕುರಿತಾಗಿ ತಿಳಿದಕೊಳ್ಳಲು ಕೃತಿ ನೆರವಾಗುತ್ತದೆ ಎಂದು ತಿಳಿಸಿದರು. 

ದೊಡ್ಡೇರಿ ಅವರ ಕೃತಿಗಳಲ್ಲಿ “ಸಂಪ್ರದಾನ’ ಬಹಳ ಪ್ರಸಿದ್ಧಿ ತಂದುಕೊಟ್ಟಿತ್ತು. ಅವರು ಕೃತಿಗಳಲ್ಲಿ ಬಳಸಿರುವ ಅವರೇ ತೆಗೆದ ಛಾಯಚಿತ್ರಗಳು ಕಥೆಯ ವಿಸ್ತಾರ ಹೆಚ್ಚಿಸುತ್ತಿದ್ದವು. ಅವರ ಪ್ರತಿ ಕೃತಿಯಲ್ಲಿ ಅನುಸರಿಸುತ್ತಿದ್ದ ತಂತ್ರಗಾರಿಕೆ ವಿಭಿನ್ನವಾಗಿತ್ತು. ಒಂದೊಂದು ಕೃತಿಯಲ್ಲಿ ಒಂದೊಂದು ಬಗೆಯ ರಚನೆಯಿಂದ ಸಾಹಿತ್ಯ ಎಲ್ಲರಿಗೂ ಇಷ್ಟವಾಗುತ್ತಿತ್ತು. ವೈಜ್ಞಾನಿಕವಾಗಿಯೂ ಕೃತಿ ರಚಿಸುತ್ತಿದ್ದರು. ಭಾವನಾತ್ಮಕವಾಗಿ ಹಿಡಿದಿಡುವ ತಂತ್ರ ಅವರ
ರಚನೆಯಲ್ಲಿತ್ತು ಎಂದರು.

ಸಾಹಿತಿ ಶ್ರೀಕಂಠ ಕೂಡಿಗೆ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಡಾ| ಹಾಲಮ್ಮ ಗಣೇಶ್‌, ಪ್ರೊ| ಎಚ್‌.ವಿ. ರಾಮಪ್ಪಗೌಡ, ಡಾ| ಕೃಪಾಲಿನಿ, ಪಾರ್ವತಿ ರವೀಂದ್ರನಾಥ್‌ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.