ಮಂಗಳಮುಖಿಯರ ಹಕ್ಕು ಗೌರವಿಸಿ: ಮಂಜಮ್ಮ


Team Udayavani, Apr 6, 2022, 4:28 PM IST

manjamma

ಶಿವಮೊಗ್ಗ: ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ 115ನೇ ಜನ್ಮದಿನಾಚರಣೆ ಹಾಗೂ “ಅಲಕ್ಷಿತ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ’ ವಿಷಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಸಮಾನತೆಯನ್ನು ತರುವುದು ಡಾ| ಬಿ.ಆರ್‌. ಅಂಬೇಡ್ಕರ್‌ ಮತ್ತು ಡಾ| ಬಾಬು ಜಗಜೀವನ್‌ ರಾಮ್‌ ಅವರ ಚಿಂತನೆಗಳಾಗಿದ್ದವು. ಅದರಂತೆ ನಡೆಯುವುದೇ ಸಂವಿಧಾನ ಮತ್ತು ಅವರುಗಳಿಗೆ ನಾವು ನೀಡಬಹುದಾದ ಗೌರವ. ದಲಿತರು, ದಮನಿತರು, ಅಂಚಿನಲ್ಲಿರುವ ಸಮುದಾಯಗಳಾದ ನಮಗೆ ಅನುಕಂಪ ಬೇಡ. ಶಿಕ್ಷಣ ಮತ್ತು ದುಡಿಯುವ ಅವಕಾಶಗಳನ್ನು ನೀಡಿ. ಉತ್ತಮವಾದ ಶಿಕ್ಷಣಕ್ಕೆ ಸಮಾಜದಲ್ಲಿ ಸಮಾನತೆ ತರುವ ಶಕ್ತಿಯಿದೆ. ಅಸಾಧ್ಯ ಎಂದು ಯಾರೂ ಹಿಂದುಳಿಯಬಾರದು; ಬದುಕುವ ಮಾರ್ಗ ಸರಿಯಿದ್ದರೆ‌ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ತಿಳಿಸಿದರು.

ವಿಚಾರ ಸಂಕಿರಣದ ದಿಕ್ಸೂಚಿ ನುಡಿಗಳನ್ನಾಡಿದ ಕನ್ನಡ ವಿವಿ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ| ಕೆ.ಎಂ. ಮೇತ್ರಿ, ಸಾಮಾಜಿಕ ನ್ಯಾಯದ ಮೂಲಕ ಬುಡಕಟ್ಟು ಸಮುದಾಯಗಳೂ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಜನರಿಗೆ  ದೀರ್ಘ‌ಕಾಲಿಕ ಯೋಜನೆಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ನಿರ್ಲಕ್ಷಿತರಿಗೆ‌ ಶಿಕ್ಷಣ, ಉದ್ಯೋಗವನ್ನು ನೀಡಬೇಕು. ನಿರ್ಲಕ್ಷಿತರ ಮೇಲೆ ಅಧ್ಯಯನ ಮಾಡಿ ಸಮಾಜದ ಮುಂದೆ ಅವರ ಸಮಸ್ಯೆಗಳನ್ನು ಪ್ರಸ್ತುತಪಡಿಸುವಂತಹ ಕಾರ್ಯಕ್ರಮಗಳು ಜರುಗಬೇಕು. ಅಲಕ್ಷಿತ ಸಮಾಜದ ಜನರ ವಿಶಿಷ್ಟ ಜೀವನ ಶೈಲಿಗಳು, ಸಂಸ್ಕೃತಿಗಳನ್ನು ಅಧ್ಯಯನಿಸಿ ಅರಿಯಬೇಕು, ಗೌರವಿಸಬೇಕು ಆ ಮೂಲಕ ಸರ್ಕಾರದ ನೀತಿ ನಿರೂಪಣೆಗಳಲ್ಲಿ ಅವುಗಳು ಬಿಂಬಿತವಾಗುವಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಜನಪದ ಗಾಯಕ ಜೋಗಿಲ ಸಿದ್ಧರಾಜು ಅವರು ಜನಪದ ಗೀತೆಯೊಂದನ್ನು ಹಾಡಿ ಸಭಿಕರನ್ನು ರಂಜಿಸಿದರು. ವಿವಿಯ ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ| ನವೀನ್‌ ಕಮಾರ್‌ ಎಸ್‌. ಕೆ., ಈ ದಿನ ಡಾಟ್‌ ಕಾಂ ವೆಬ್‌ ತಾಣದ ಸುದ್ದಿ ಸಂಪಾದಕ ಬಿ ವಿ ಶ್ರೀನಾಥ್‌ ಹಾಗೂ ಡಾ| ಬಾಬು ಜಗಜೀವನ್‌ ರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಚಾಲಕ ಡಾ| ಸತ್ಯಪ್ರಕಾಶ್‌ ಎಂ.ಆರ್‌. ಮಾತನಾಡಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.