Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Team Udayavani, May 10, 2024, 3:54 PM IST
ತೀರ್ಥಹಳ್ಳಿ : ಹೋಟೆಲ್ ಮಂದಾರ್ತಿ ಗ್ರಾಂಡ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಗುಂಬೆ ಬಳಿ ನಡೆದಿದೆ.
ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಎಂಬಾತ ಕ್ಯಾಂಟರ್ ಒಳಗೆ ಮಲಗಿದ್ದರು. ಈ ವೇಳೆ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಲ್ಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟರೆ ಡ್ರೈವರ್ ಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಆಗುಂಬೆಯಿಂದ ತೀರ್ಥಹಳ್ಳಿಗೆ ಕ್ಯಾಂಟರ್ ಬರುವ ವೇಳೆ ಈ ದುರ್ಘಟನೆ ನಡೆದಿದೆ. ಕ್ಯಾಂಟರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಲ್ಮಾನ್ ಮೃತದೇಹ ತೀರ್ಥಹಳ್ಳಿಯ ಶವಾಗಾರದಲ್ಲಿ ಇರಿಸಲಾಗಿದ್ದು ತೀರ್ಥಹಳ್ಳಿ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಇದನ್ನೂ ಓದಿ: Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ
Bengaluru rave party ಪ್ರಕರಣ; ನಟಿ ಹೇಮಾ ಬಂಧನ
Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ
Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್ ಕ್ಲಾಸ್
Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ
MUST WATCH
ಹೊಸ ಸೇರ್ಪಡೆ
KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ
Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ
Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ
Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್
ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.