
ಸಾಗರ: ಹಲ್ಕೆ ಮುಪ್ಪಾನೆ ಲಾಂಚ್ ಪುನರಾರಂಭ
Team Udayavani, Jul 1, 2022, 7:11 PM IST

ಸಾಗರ: ತಾಲೂಕಿನ ತುಮರಿ ಭಾಗದ ಕರೂರು ಹೋಬಳಿಯಿಂದ ಕಾರ್ಗಲ್, ಜೋಗಕ್ಕೆ ತ್ವರಿತವಾಗಿ ಸಂಪರ್ಕ ಕಲ್ಪಿಸುವ ಹಲ್ಕೆ ಮುಪ್ಪಾನೆ ಲಾಂಚ್ ಮಾರ್ಗ ಶುಕ್ರವಾರದಿಂದ ಪುನರಾರಂಭಗೊಂಡಿದೆ.
ಶರಾವತಿ ಹಿನ್ನೀರಿನಲ್ಲಿ ನೀರಿನ ಹರಿವು ಕಡಿಮೆ ಇದ್ದುದರಿಂದ ಕಳೆದ ತಿಂಗಳು ಲಾಂಚ್ ಸಂಚಾರವನ್ನು ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸ್ಥಗಿತಗೊಳಿಸಲಾಗಿತ್ತು. ತಾಲೂಕಿನ ಬಹುಭಾಗವೂ ಸೇರಿದಂತೆ ತುಮರಿ ಪರ್ಯಾಯ ದ್ವೀಪದ ಶರಾವತಿ ಹಿನ್ನೀರು ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಹೀಗಾಗಿ ನೀರಿನ ಹರಿವಿನ ಪ್ರಮಾಣ ನಿಧಾನಗತಿಯಲ್ಲಿ ಏರುತ್ತಿದ್ದು, ಲಾಂಚ್ ಸಂಚಾರಕ್ಕೆ ಅನುಕೂಲ ಆಗಿದೆ. ಹೀಗಾಗಿ ಲಾಂಚ್ ಸೇವೆ ಆರಂಭಿಸಲಾಗಿದೆ’ ಎಂದು ಕಡವು ನಿರೀಕ್ಷಕ ಧನೇಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara ಶೈಲೇಶಚಂದ್ರ ವರದಿಯ ಸಂಪೂರ್ಣ ಅನುಷ್ಠಾನಕ್ಕೆ ಗ್ರಾಮೀಣ ಅಂಚೆ ನೌಕರರ ಒತ್ತಾಯ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

Shimoga incident; ಕಾನೂನುಬದ್ಧ ಬಂಟಿಂಗ್ಸ್, ಬ್ಯಾನರ್ ಅಳವಡಿಸಲು ಅವಕಾಶವಿದೆ: ಮಧುಬಂಗಾರಪ್ಪ

Shivamogga ಸಹಜ ಸ್ಥಿತಿಯತ್ತ ರಾಗಿಗುಡ್ಡ; 40ಕ್ಕೂ ಹೆಚ್ಚು ಕಿಡಿಗೇಡಿಗಳು ವಶಕ್ಕೆ
MUST WATCH
ಹೊಸ ಸೇರ್ಪಡೆ

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ