ಕೋವಿಡ್ ವಾರಿಯರ್ಸ್ಗೆ ಸನ್ಮಾನ
Team Udayavani, Jun 24, 2020, 1:35 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಾಗರ: ನಗರದ ಜೀವನ್ ಸೌಹಾರ್ದ ವಿವಿಧೋದ್ದೇಶ ಸಹಕಾರಿ ನಿಯಮಿತದ ವತಿಯಿಂದ ಕೋವಿಡ್ ವಾರಿಯರ್ ಗಳನ್ನು ಸನ್ಮಾನಿಸಲಾಯಿತು.
ಕೋವಿಡ್ ಮಹಾಮಾರಿ ನಮ್ಮ ತಾಲೂಕಿನಲ್ಲಿ ವ್ಯಾಪಕವಾಗಿ ಹರಡದಿರಲು ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದು ಸಹಕಾರಿಯ ಅಧ್ಯಕ್ಷ ಮಹಮ್ಮದ್ ಇಲಿಯಾಜ್ ಹೇಳಿದರು.
ಆಶಾ ಕಾರ್ಯಕರ್ತೆಯರಾದ ಆಯಿಷಾ ಹಾಗೂ ಪೂರ್ಣಿಮಾ ಅವರಿಗೆ ಚೆಕ್ ನೀಡುವುದರ ಮೂಲಕ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ಎಸ್.ಕೆ. ಗಣಪತಿ, ವ್ಯವಸ್ಥಾಪಕ ಹರೀಶ್ ಕೆ.ಎಸ್., ನಿರ್ದೇಶಕರಾದ ಫ್ರಾನ್ಸಿಸ್ ಡಿಸೋಜಾ, ರವಿಶಂಕರ್ ಹೆಗಡೆ, ನಾಗರಾಜ್ ನಾಯ್ಕ, ವಿಶಾಲಾಕ್ಷಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ