ಕೋವಿಡ್ ಹೋರಾಟಕ್ಕೆ ದೇಣಿಗೆ
Team Udayavani, May 15, 2020, 12:45 PM IST
ಸಾಗರ: ನಗರದ ಜೇನು ಕೃಷಿಕರ ಒಕ್ಕೂಟದ ಅಧ್ಯಕ್ಷ ಚಿಪಿÛ ನಾಗೇಂದ್ರ ಸಾಗರ್ ಅವರ ತಾಯಿ ಮಹಾಲಕ್ಷ್ಮಮ್ಮ ವಾಸುದೇವ ರಾವ್ ತಮ್ಮ ಪಿಂಚಣಿ ಹಣದಿಂದ ಉಳಿತಾಯವಾದ 30 ಸಾವಿರ ರೂ.ಗಳನ್ನು ಗುರುವಾರ ಶಾಸಕ ಎಚ್.ಹಾಲಪ್ಪ ಹರತಾಳು ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ನಗರ ಅಧ್ಯಕ್ಷ ಗಣೇಶ್ ಪ್ರಸಾದ್, ಗ್ರಾಮಾಂತರ ಅಧ್ಯಕ್ಷ ಲೋಕನಾಥ್ ಬಿಳಿಸಿರಿ, ತಾಲೂಕು ಪಂಚಾಯತ್ ಸದಸ್ಯ ದೇವೇಂದ್ರಪ್ಪ ಯಲಕುಂದ್ಲಿ, ಬಿ.ಟಿ.ರವೀಂದ್ರ, ಗ್ರಾಮ ಪಂಚಾಯತ್ ಸದಸ್ಯ ಎಲ್.ವಿ.ಅಕ್ಷರ, ಸಂತೋಷ್, ಗಿರೀಶ್ ಗುಳ್ಳಳ್ಳಿ, ಸುರೇಶ್ ಗೌಡ್ರು, ಹಾಪ್ಕಾಮ್ಸ್ ಉಪಾಧ್ಯಕ್ಷ ಎಲ್. ವಿ. ಸತೀಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ