ಕೆಎಫ್‌ಡಿ; ಮುಂಜಾಗ್ರತೆ ಅಗತ್ಯ

ರಾಸುಗಳನ್ನು ಮೇಯಲು ಬಿಟ್ಟಾಗ ಜಾಗ್ರತೆ ವಹಿಸಿ: ಡಾ| ಅಶೋಕ

Team Udayavani, Mar 16, 2020, 5:36 PM IST

16-March-30

ಸಾಗರ: ತಾಲೂಕಿನ ಕೆಲವು ಭಾಗಗಳಲ್ಲಿ ಕೆ.ಎಫ್‌.ಡಿ. ಇರುವುದರಿಂದ ರೈತರು ತಮ್ಮ ರಾಸುಗಳನ್ನು ಮೇಯಲು ಕಾಡಿಗೆ ಕಳಿಸಿ, ಹಿಂದಿರುಗುವ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರದ ಪಶು ವಿಜ್ಞಾನಿ ಡಾ| ಅಶೋಕ್‌ ಹೇಳಿದರು.

ತಾಲೂಕಿನ ವರದಾಮೂಲದಲ್ಲಿ ಶನಿವಾರ ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರ ಮತ್ತು ವರದಾಮೂಲ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಹೈನುರಾಸುಗಳಲ್ಲಿ ಆಹಾರ ನಿರ್ವಹಣೆ ಮತ್ತು ಕ್ಯಾಸನೂರು ಅರಣ್ಯ ಕಾಯಿಲೆ ನಿಯಂತ್ರಣ ಕುರಿತ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು.

ಕ್ಯಾಸನೂರು ಅರಣ್ಯ ಕಾಯಿಲೆ ಸಾಕಷ್ಟು ಸಾವು- ನೋವಿಗೆ ಕಾರಣವಾಗಿದೆ. ಬೇಸಿಗೆ ಸಂದರ್ಭದಲ್ಲಿ ಕಾಯಿಲೆಯ ಹರಡುವಿಕೆ ಹೆಚ್ಚುತ್ತದೆ. ಉಣುಗಿನ ಮೂಲಕ ಮನುಷ್ಯ ದೇಹಕ್ಕೆ ಕಾಯಿಲೆ ಹರಡುತ್ತಿದ್ದು, ಆರೋಗ್ಯ ಇಲಾಖೆ ನೀಡುವ ಮುಂಜಾಗ್ರತಾ ಕ್ರಮವನ್ನು ರೈತರು ಪಡೆದುಕೊಂಡು ಅದರ ಪ್ರಕಾರ ನಡೆದುಕೊಳ್ಳಬೇಕು. ಕಾಯಿಲೆ ನಿಯಂತ್ರಣಕ್ಕೆ ಮತ್ತು ಬಾರದಂತೆ ನೋಡಿಕೊಳ್ಳಲು ಎಲ್ಲರೂ ಪ್ರಯತ್ನ ನಡೆಸಬೇಕು ಎಂದು ಹೇಳಿದರು.

ಹೈನುರಾಸುಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಮಾರುಕಟ್ಟೆಯಲ್ಲಿ ಹಾಲಿನ ದರ ಜಾಸ್ತಿ ಇದ್ದರೂ ಹಾಲು ಉತ್ಪಾದನೆ ಪ್ರಮಾಣ ಜಾಸ್ತಿಯಾಗಲು ಅಗತ್ಯ ಪ್ರಯತ್ನ ನಡೆಸುತ್ತಿಲ್ಲ. ಇಂತಹ ಕಾರ್ಯಾಗಾರಗಳು ಹೈನುರಾಸುಗಳ ಸಮಸ್ಯೆ ಕುರಿತು ಚರ್ಚೆ ನಡೆಸಿ, ಅದಕ್ಕೆ ಪರಿಹಾರ ಕಲ್ಪಿಸುವ ಬಗ್ಗೆ ಗಮನ ಹರಿಸಲಿದೆ ಎಂದು ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದ ಡಾ| ಜ್ಯೋತಿ ರಾಠೊಡ್‌ ಮಾತನಾಡಿ, ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ವಹಿಸಬೇಕು. ಕೃಷಿ ಜೊತೆಗೆ ಹೈನುಗಾರಿಕೆ ಉಪ ಕಸುಬಾಗಿ ಕೈಗೊಳ್ಳುವುದರಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯವಿದೆ. ಬದಲಾದ ದಿನಮಾನಗಳಲ್ಲಿ ಪಶುಪಾಲನೆಗೆ ಬೇಕಾದ ನೆರವು ಸಿಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹಾಲು ಒಕ್ಕೂಟದ ಅಧ್ಯಕ್ಷ ವ.ಶಂ. ರಾಮಚಂದ್ರ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಯತೀಶ್‌ ಇದ್ದರು. ಅಶೋಕ್‌ ಕಾಶಿ ಸ್ವಾಗತಿಸಿದರು. ನಾಗೇಂದ್ರ ಸಾಗರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ್‌ ಎಂ.ಸಿ. ವಂದಿಸಿದರು. ಶ್ರೀಕಾಂತ್‌ ದೀಕ್ಷಿತ್‌ ನಿರೂಪಿಸಿದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.