ಸಾಲುಮರಗಳ ಕಡಿತಲೆಗೆ ಆಕ್ಷೇಪ ಸಲ್ಲ


Team Udayavani, Oct 24, 2021, 2:13 PM IST

sagara news

ಸಾಗರ: ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು,ರಸ್ತೆ ಅಗಲೀಕರಣ ಅನಿವಾರ್ಯವಾಗುತ್ತಿದೆ.ಆದರೆ ರಸ್ತೆ ಬದಿಯ ಸಾಲು ಮರಗಳಕಡಿತಲೆ ಆಕ್ಷೇಪಿಸಿ, ಅಭಿವೃದ್ಧಿ ಕಾರ್ಯವನ್ನುವಿರೋಧಿ ಸುವ ಮನೋಭಾವಸ್ವಾಗತಾರ್ಹವಲ್ಲ ಎಂದು ಎಂಎಸ್‌ಐಎಲ್‌ ಅಧ್ಯಕ್ಷ, ಶಾಸಕ ಎಚ್‌.ಹಾಲಪ್ಪಹರತಾಳು ಹೇಳಿದರು.

ಇಲ್ಲಿನ ಸೊರಬ ರಸ್ತೆಯ ಕೆಳದಿವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿಸಾಗರ ಸೊರಬ ರಾಜ್ಯ ಹೆದ್ದಾರಿ 62ರನಗರದ ಹೊರವಲಯದ ನಾಲ್ಕು ಪಥದರಸ್ತೆಯ ಲೋಕಾರ್ಪಣೆ ಮಾಡಿದ ಅವರು ಮಾತನಾಡಿ, ನಗರವ್ಯಾಪ್ತಿಯಲ್ಲಿ ಇನ್ನಷ್ಟುಅಭಿವೃದ್ಧಿ ಕೆಲಸಗಳು ನಡೆಯಬೇಕಾಗಿದೆ.

ಅಭಿವೃದ್ದಿಗೆ ಸರ್ಕಾರದಿಂದ ಹೆಚ್ಚಿನಹಣ ತರುವ ಪ್ರಯತ್ನ ನಡೆಸುತ್ತೇನೆ.ಸ್ವತ್ಛ ಮತ್ತು ಸುಂದರ ಸಾಗರನಿರ್ಮಿಸಲು ಎಲ್ಲರೂ ಸಂಘಟಿತವಾಗಿಪ್ರಯತ್ನ ನಡೆಸಬೇಕಾಗಿದೆ. ಬಿಎಚ್‌ರಸ್ತೆ ಅಗಲೀಕರಣದಿಂದ ಮರನಾಶವಾಗುತ್ತದೆ ಎಂದು ಕೆಲವರುವಿರೋಧ ವ್ಯಕ್ತಪಡಿಸುತ್ತಿದ್ದಾರೆ.ಅಗಲೀಕರಣ ಸಂದರ್ಭದಲ್ಲಿ ಮರನಾಶ ಆಗುವುದಕ್ಕೆ ನನ್ನದೂ ವಿರೋಧವಿದೆ.

ಆದರೆ ಅಭಿವೃದ್ಧಿ ವಿಷಯ ಬಂದಾಗ ನಾಶವಾಗುವ ಮರವನ್ನು ಪರ್ಯಾಯವಾಗಿ ಬೆಳೆಸುವತ್ತ ಗಮನಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.

ನಗರದ ಮಧ್ಯಭಾಗದ ಮಾರ್ಕೆಟ್‌ರಸ್ತೆ ಅಗಲೀಕರಣ ಕಾಮಗಾರಿಯನ್ನುಆವಿನಹಳ್ಳಿ ರಸ್ತೆಯ ಇಕ್ಕೇರಿವೃತ್ತದವರೆಗೂ ವಿಸ್ತರಿಸಲಾಗುವುದು.77 ಕೋಟಿ ವೆಚ್ಚದ ಬಿ.ಎಚ್‌. ರಸ್ತೆಯ8 ಕಿಮೀ ಅಗಲೀಕರಣ ಕಾಮಗಾರಿನ. 15ರೊಳಗೆ ಆರಂಭವಾಗಲಿದೆ.ನಾನು ಶಾಸಕನಾಗಿ ಕೆಲಸ ಮಾಡಿದಎಲ್ಲ ಕ್ಷೇತ್ರಗಳಲ್ಲಿಯೂ ನಾಲ್ಕುಪಥದರಸ್ತೆಯನ್ನು ನಿರ್ಮಿಸಿದ್ದೇನೆ.

ಆದರೆಸಾಗರ ಕ್ಷೇತ್ರದಲ್ಲಿ ನಾಲ್ಕು ಪಥದ ರಸ್ತೆಇಲ್ಲವೆಂಬ ಕೊರಗು ಇತ್ತು.ಇದೀಗ ಮೊದಲ ಹೆಜ್ಜೆಯಾಗಿಕೆಳದಿ ಸರ್ಕಲ್‌ನಿಂದ ಚತುಷ್ಪಥ ರಸ್ತೆನಿರ್ಮಿಸಿದ್ದು, ಕೆಳದಿ ಸರ್ಕಲ್‌ನಿಂದರಾಣಿಚನ್ನಮ್ಮಾಜಿ ವೃತ್ತದವರೆಗೆದ್ವಿಪಥ ರಸ್ತೆ, ಕೆಳದಿ ಸರ್ಕಲ್‌ನಿಂದಸೊರಬ ರಸ್ತೆ, ಶಿವಪ್ಪನಾಯಕ ವೃತ್ತದಮೂಲಕ ಇಕ್ಕೇರಿ ಅಘೋರೇಶ್ವರವೃತ್ತದವರೆಗೆ ಚತುಷ್ಪಥ ರಸ್ತೆಯನ್ನುಶೀಘ್ರವಾಗಿ ನಿರ್ಮಿಸಲಾಗುತ್ತದೆ.

ಚಂದ್ರಮಾವಿನಕೊಪ್ಪಲು ರುದ್ರಭೂಮಿಮೂಲಕ ಗಣಪತಿ ಕೆರೆಯ ತನಕಸುಮಾರು 2 ಕೋಟಿ ರೂ. ವೆಚ್ಚದಲ್ಲಿಸುಸಜ್ಜಿತ ರಸ್ತೆ ನಿರ್ಮಿಸಲಾಗುತ್ತದೆ.ಜೊತೆಗೆ ಗಣಪತಿ ಕೆರೆ ಕೆಳಭಾಗದಲ್ಲಿಉದ್ಯಾನವನ ನಿರ್ಮಿಸುವ ಚಿಂತನೆನಡೆಸಲಾಗಿದೆ ಎಂದು ತಿಳಿಸಿದರು.

ನಗರಸಭಾಧ್ಯಕ್ಷೆ ಮಧುರಾ ಶಿವಾನಂದ್‌ಮಾತನಾಡಿ, ರಸ್ತೆ ಅಗಲೀಕರಣ ಇನ್ನಿತರಅಭಿವೃದ್ಧಿ ಕಾರ್ಯಗಳ ಸಂದರ್ಭ ಸ್ಥಳೀಯನಾಗರಿಕರಿಗೆ ತೊಂದರೆ ಸಹಜ. ಸ್ಥಳೀಯನಾಗರಿಕರ ಸಹಕಾರದಿಂದ ಮಾತ್ರ ರಸ್ತೆಅಗಲೀಕರಣ ಕಾರ್ಯ ಸಾಧ್ಯವಾಗುತ್ತದೆ ಎಂದರು.

ಈ ವೇಳೆ ಸರೋಜಾಭಂಡಾರಿ, ಗಣೇಶ್‌ ಪ್ರಸಾದ್‌,ಶ್ರೀನಿವಾಸ, ಪ್ರೇಮ ಮುಂತಾದವರುಹಾಜರಿದ್ದರು. ಶ್ರೀರಾಮ ಸ್ವಾಗತಿಸಿದರು.ಮೈತ್ರಿ ಪಾಟೀಲ್‌ ವಂದಿಸಿದರು. ಸತೀಶ್‌ಕೆ.ಮೋಗವೀರ ನಿರೂಪಿಸಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.