ಧರ್ಮ ಕಾರ್ಯಗಳಿಂದ ರಕ್ಷಣೆ: ಡಾ|ಭಾನುಪ್ರಕಾಶ್‌ ಶರ್ಮ


Team Udayavani, Oct 28, 2021, 7:14 PM IST

sagara news

ಸಾಗರ: ಶ್ರದ್ಧಾ-ಭಕ್ತಿಯಿಂದ ಭಗವಂತನನ್ನುಪ್ರಾರ್ಥನೆ ಮಾಡಿದರೆ ನಮ್ಮ ಇಷ್ಟಾರ್ಥ ಈಡೇರುತ್ತದೆಎಂದು ಖ್ಯಾತ ಜ್ಯೋತಿಷಿಗಳು ಹಾಗೂ ಪುರೋಹಿತರಪರಿಷತ್‌ ರಾಜ್ಯ ಪ್ರಧಾನ ಕಾರ್ಯದರ್ಶಿಡಾ|ಭಾನುಪ್ರಕಾಶ್‌ ಶರ್ಮ ತಿಳಿಸಿದರು.ಇಲ್ಲಿನ ಗೌತಮ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ವಿಪ್ರ ವೈದಿಕ ಪರಿಷತ್‌, ವಿಪ್ರ ನೌಕರರಸಂಘ, ಜೋಶಿ ಫೌಂಡೇಶನ್‌ ನೀಡಿದ ಸನ್ಮಾನಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ನಾವು ಮಾಡುವ ಧರ್ಮ ಕಾರ್ಯಗಳು ಸದಾನಮ್ಮನ್ನು ಕಾಪಾಡುತ್ತವೆ. ಮನುಷ್ಯ ಜೀವನದಲ್ಲಿಪರಿಸರಕ್ಕೆ ಪೂರಕವಾದ ಕೆಲಸ ಮಾಡಬೇಕು.ದುಡ್ಡಿದ್ದವರು ಸ್ವಲ್ಪ ಪ್ರಮಾಣದಲ್ಲಿ ದಾನ ಮಾಡುವಮೂಲಕ ನೊಂದವರ ನೆರವಿಗೆ ನಿಲ್ಲಬೇಕು.ದೇವಸ್ಥಾನ ಜೀಣೊìàದ್ಧಾರ, ದೇವಸ್ಥಾನನಿರ್ಮಾಣ, ಸಾಲುಮರಗಳನ್ನು ನೆಡುವುದು ಸೇರಿದಂತೆ ವಿವಿಧ ಸಾರ್ಥಕ ಕೆಲಸಗಳನ್ನುಮನುಷ್ಯ ಮಾಡಬೇಕು.

ಧರ್ಮ ಕಾರ್ಯಕ್ಕೆವಿನಿಯೋಗ ಮಾಡಿದ ಹಣ ಯಾವತ್ತೂಸಾರ್ಥಕತೆಯತ್ತ ಕರೆದೊಯ್ಯುತ್ತದೆ ಎಂದುತಿಳಿಸಿದರು.ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಪ್ರಧಾನ ವಕ್ತಾರ ಮ.ಸ.ನಂಜುಂಡಸ್ವಾಮಿಮಾತನಾಡಿ, ಸಮಾಜ ನಿರ್ಮಾಣ ಕಾರ್ಯದಲ್ಲಿಇಂತಹ ಶ್ರೇಷ್ಠರ ಮಾರ್ಗದರ್ಶನ ಅತ್ಯಗತ್ಯ.ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿಜಿ.ಪರಮೇಶ್ವರಪ್ಪ ಸದಸ್ಯರ ಹಿತ ಕಾಯುವ ಜೊತೆಗೆಸಮಾಜಮುಖೀ ಕೆಲಸದಲ್ಲೂ ತೊಡಗಿಸಿಕೊಂಡಿದ್ದಾರೆ.

ಇಂತಹವನ್ನು ಸನ್ಮಾನಿಸುವುದರಿಂದ ಇನ್ನಷ್ಟುಸತ್ಕಾರ್ಯಗಳು ಸಮಾಜದಲ್ಲಿ ನಡೆಯುತ್ತವೆ ಎಂದುಹೇಳಿದರು.ವಿಪ್ರ ವೈದಿಕ ಪರಿಷತ್‌ ಅಧ್ಯಕ್ಷ ನವೀನ್‌ ಜೋಯ್ಸಅಧ್ಯಕ್ಷತೆ ವಹಿಸಿದ್ದರು. ವಿಪ್ರ ನೌಕರರ ಸಂಘದ ಅಧ್ಯಕ್ಷವೈ.ಮೋಹನ್‌, ಶರಾವತಿ ಸಿ.ರಾವ್‌, ಬದ್ರಿನಾಥ್‌,ಜ್ಯೋತಿ ನಂಜುಂಡಸ್ವಾಮಿ, ಗಾಯತ್ರಿ, ಶ್ರೀಶ,ಸುಜಾತ ವಸಂತಕುಮಾರ್‌, ಸುರೇಖಾ ಇನ್ನಿತರರುಹಾಜರಿದ್ದರು.ಮಣಿಕಲ್‌ ಗಣೇಶ್‌ ಭಟ್‌ ಮತ್ತು ನಾಗೇಂದ್ರಭಟ್‌ ವೇದಘೋಷ ಮಾಡಿದರು. ಮಾನಸಸಂಜಯ್‌ ಪ್ರಾರ್ಥಿಸಿ, ಎಲ್‌.ಎಂ.ಹೆಗಡೆ ನಿರೂಪಿಸಿ,ಡಾ|ವೆಂಕಟೇಶ್‌ ಜೋಯ್ಸ ವಂದಿಸಿದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.