ಸಾಗರಕ್ಕೆ ಕಾಲಿಟ್ಟ ಚಿಕ್ಕ ಮೇಳ


Team Udayavani, Nov 12, 2021, 6:47 PM IST

dsavsaw

ಸಾಗರ: ಈ ಹಿಂದಿನಿಂದಲೂ ದಕ್ಷಿಣಕನ್ನಡದ ವಿವಿಧ ಭಾಗಗಳಲ್ಲಿ ಹಾಗೂಹೊಸನಗರದವರೆಗೂ ಚಾಲ್ತಿಯಲ್ಲಿದ್ದ,ಯಕ್ಷಗಾನದ ಪುಟ್ಟ ಝಲಕ್‌ರೂಪದ ಚಿಕ್ಕಮೇಳ ಇದೀಗ ಸಾಗರತಾಲೂಕಿನಲ್ಲಿ ಹಲವೆಡೆ ಯಶಸ್ವಿಯಾಗಿಪ್ರದರ್ಶನಗೊಳ್ಳಲಾರಂಭವಾಗಿದೆ.

ಉಡುಪಿ ಕಟವಾಡಿಯ ಶ್ರೀ ವೀರಸ್ತಂಭದುರ್ಗಾಪರಮೇಶ್ವರಿ ದೇವಸ್ಥಾನದತಂಡ ಹಾಗೂ ಸಾಗರದ ಯಕ್ಷತರಂಗ ಸಂಘಟನೆಯ ಆಶ್ರಯದಲ್ಲಿ ಸಾಗರದ ಹೆಗ್ಗೊàಡು ಸಮೀಪದ ಕೇಡಲಸರಸೇರಿದಂತೆ ನಗರ ಹಾಗೂ ಇತರ ಕೆಲವುಗ್ರಾಮದ ಮನೆಗಳಲ್ಲಿ ನಡೆಯಿತು.

ಕರಾವಳಿಯ ಗಂಡುಕಲೆಯಾದ ಯಕ್ಷಗಾನದ ಪ್ರಸಿದ್ಧ ಪ್ರಸಂಗಗಳ ತುಣುಕುಗಳನ್ನು ವಾಸದ ಮನೆಯೊಳಗಿನಸ್ಥಳಾವಕಾಶದಲ್ಲಿಯೇ 20 ನಿಮಿಷ ಅಥವಾ ಅರ್ಧ ಘಂಟೆಗಳ ಅವ ಯಲ್ಲಿ ಪ್ರದರ್ಶಿಸುವ ವಿಶಿಷ್ಟ ಪ್ರಯೋಗವಿದು. ಸಾಮಾನ್ಯವಾಗಿ ಯಕ್ಷಗಾನ ಭಾಗವತರು,ಮದ್ದಲೆಗಾರರು ಹಾಗೂ ಕೇವಲಎರಡು ಪಾತ್ರಗಳು ವೇಷಭೂಷಣಸಹಿತ ಸಿದ್ಧಗೊಂಡೇ ಮನೆಗೆ ಬಂದುಪ್ರದರ್ಶನ ನೀಡಲಾಗುತ್ತದೆ. ಸಂಜೆ ಆರುಘಂಟೆಯಿಂದ 10-30ರ ಒಳಗೆ ಮನೆಗೆ ಆಗಮಿಸುವ ಈ ತಂಡ ಪ್ರದರ್ಶನ ನೀಡುತ್ತದೆ.

ಈ ಅವ ಯಲ್ಲಿ ಪೂರ್ವನಿಗದಿಯಾದ ಹಲವು ಮನೆಗಳಿಗೆ ಈಕಲಾವಿದರು ವೇಷ ಧರಿಸಿ “ರೆಡಿಮೇಡ್‌’ಆಗಿಯೇ ಆಗಮಿಸಿ ಥಕಥೆ„ ಎಂದುಯಕ್ಷಗಾನದ ಸ್ವಾದ ಉಣಿಸುತ್ತಾರೆ.ಗ್ರಾಮೀಣ ಭಾಗದಲ್ಲಿ ಒಂದುಮನೆಯಿಂದ ಮತ್ತೂಂದು ಮನೆಗೆಹೋಗಿ ಪ್ರದರ್ಶನ ನೀಡಲಾಗುತ್ತದೆ.ಬೇಡಿಕೆ ಇದ್ದಾಗ ರಾತ್ರಿ 12, ಒಂದುಗಂಟೆಯವರೆಗೆ ಪ್ರದರ್ಶನ ನಡೆದದ್ದೂ ಇದೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಕೆ.ಕೆ.ರಾಜೇಶ್‌, ತುಂಬಾ ಹಿಂದೆ ನಮ್ಮಲ್ಲೂ ಚಿಕ್ಕ ಮೇಳ ಪ್ರದರ್ಶನನಡೆಯುತ್ತಿತ್ತು. ದೀಪಾವಳಿಯಹಬ್ಟಾಡುವ ಸಂಪ್ರದಾಯದಂತೆ ಇದೂನಡೆಯುತ್ತಿತ್ತು. ಆದರೆ ಕಾಲಾಂತರದಲ್ಲಿಇದು ಚಾಲ್ತಿಯಲ್ಲಿರಲಿಲ್ಲ. ಕೊರೊನಾ ಕಾಲದಲ್ಲಿ ನಮ್ಮ ಸಾಂಸ್ಕೃತಿಕ ಜಗತ್ತುತೀವ್ರ ಸಮಸ್ಯೆಗೊಳಗಾಯಿತು.

ಕಲಾವಿದರು ತಮ್ಮ ಬದುಕಿನನಿರ್ವಹಣೆಯಲ್ಲಿ ಸಂಕಷ್ಟಗೊಳಗಾದರು.ಅಂತಹ ಸಂದರ್ಭದಲ್ಲಿ ಈ ರೀತಿಯಚಿಕ್ಕಮೇಳಗಳ ಆಯೋಜನೆಯ ಮೂಲಕಕಲಾವಿದರಿಗೆ ಸಹಾಯ ಒದಗಿಸುವುದುಉತ್ತಮ ಮಾರ್ಗ ಎಂದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.