ಸಮರ್ಥ ಆಡಳಿತಕ್ಕೆ ಸಂದ ಗೆಲುವು: ಶಾಸಕ ಹಾಲಪ್ಪ


Team Udayavani, Dec 15, 2021, 7:37 PM IST

sagara news

ಸಾಗರ: ಸೊರಬ ರಸ್ತೆಯನ್ನು ಅಗಲೀಕರಣಗೊಳಿಸುವಮೂಲಕ ಊರನ್ನು ಮಾದರಿಯಾಗಿ ರೂಪಿಸುವ ನಮ್ಮಉದ್ದೇಶಕ್ಕೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ. ಚಿನ್ನಿದಾಂಡು ಆಡುವವರು ಇದಕ್ಕೆ ಪರೋಕ್ಷವಾಗಿ ಪ್ರಚೋದನೆ ನೀಡುತ್ತಿದ್ದಾರೆ.

ಚಿನ್ನಿದಾಂಡು ಆಡುವವರು ಹಾಗೆಯೇ ಆಡಿಕೊಂಡು ಇರಲಿ.ನಾವು ಅಭಿವೃದ್ಧಿಯಿಂದ ಹಿಂದೆ ಸರಿಯುವುದು ಬೇಡ ಎಂದುಶಾಸಕ ಎಚ್‌.ಹಾಲಪ್ಪ ಹರತಾಳು ವ್ಯಂಗ್ಯವಾಗಿ ಮಾಜಿ ಶಾಸಕಗೋಪಾಲಕೃಷ್ಣ ಬೇಳೂರು ಅವರ ಹೆಸರು ಪ್ರಸ್ತಾಪಿಸದೆಟೀಕಿಸಿದರು.ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರಶಿವಮೊಗ್ಗ ವಿಧಾನ ಪರಿಷತ್‌ ಕ್ಷೇತ್ರದಿಂದ ಡಿ.ಎಸ್‌.ಅರುಣ್‌ವಿಜೇತರಾದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವಕಾರ್ಯಕ್ರಮದಲ್ಲಿ ಅವರು ಸಿಹಿ ವಿತರಿಸಿ ಮಾತನಾಡಿದರು.

ಸೊರಬ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಪಕ್ಷದಪ್ರಮುಖರು ಸ್ಥಳೀಯರ ಮನವೊಲಿಸುವ ಪ್ರಯತ್ನಕ್ಕೆಸಹಕಾರ ನೀಡಬೇಕು. ಶಿವಾಜಿ ರಸ್ತೆ ಮತ್ತು ಮಾರಿಕಾಂಬಾರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಕಾಗೋಡು ತಿಮ್ಮಪ್ಪ ಅವರುಪ್ರತಿಭಟನೆ ಮಾಡಿದ್ದು ಗಮನದಲ್ಲಿದೆ. ನಗರದ ಪ್ರತಿ ವಾಡ್‌ìನ ರಸ್ತೆಗೆ ತಲಾ 10 ಲಕ್ಷ ರೂ. ತೆಗೆದಿರಿಸಲಾಗಿದೆ ಎಂದರು.ಸಾಗರದ ಗಣಪತಿ ದೇವಸ್ಥಾನ ಅಭಿವೃದ್ಧಿಗೆ 50 ಲಕ್ಷರೂ. ಮಂಜೂರು ಮಾಡಿಸಿದ್ದೇನೆ.

ದೇವಸ್ಥಾನದ ಸುತ್ತಲೂಕಾಂಪೌಂಡ್‌, ಉದ್ಯಾನವನ, ವಿಮಾನಗೋಪುರ ಸೇರಿದಂತೆವಿವಿಧ ಅಭಿವೃದ್ಧಿ ಕೆಲಸಕ್ಕೆ ಚಿಂತನೆ ನಡೆಸಲಾಗಿದೆ. ಸುಮಾರು2 ಕೋಟಿ ರೂ. ವೆಚ್ಚದಲ್ಲಿ ಗಣಪತಿ ದೇವಸ್ಥಾನ ಸಂಪೂರ್ಣಅಭಿವೃದ್ಧಿಗೆ ಗಮನ ಹರಿಸಲಾಗುತ್ತಿದೆ. ಕಾಶಿಯಲ್ಲಿಪ್ರಧಾನಿ ಮೋದಿ ಅವರು ದಿವ್ಯಕಾಶಿ, ಭವ್ಯಕಾಶಿ ಯೋಜನೆಕೈಗೆತ್ತಿಕೊಂಡಂತೆ ಗಣಪತಿ ಕೆರೆಯನ್ನು ಸಹ ಅಭಿವೃದ್ಧಿಮಾಡುವ ಸಂಕಲ್ಪ ಕೈಗೊಳ್ಳಬೇಕು ಎಂದು ತಿಳಿಸಿದರು.

ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನ,ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಮರ್ಥ ಆಡಳಿತಹಾಗೂ ವಿಶ್ವವೇ ಮೆಚ್ಚುವ ಮೋದಿ ಅವರ ಆಡಳಿತವೈಖರಿಯಿಂದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿನಿರೀಕ್ಷೆಯಂತೆ ಅರುಣ್‌ ಗೆಲುವು ಸಾ ಧಿಸಿದ್ದಾರೆ. ಜಿಲ್ಲೆಯಲ್ಲಿಆರಗ ಜ್ಞಾನೇಂದ್ರ ಮತ್ತು ಕೆ.ಎಸ್‌. ಈಶ್ವರಪ್ಪ ಅವರ ಪರಿಶ್ರಮಮತ್ತು ಡಿ.ಎಸ್‌. ಶಂಕರಮೂರ್ತಿ ಅವರ ಮಾರ್ಗದರ್ಶನದಲ್ಲಿಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಗ್ರಾಮಾಂತರಮತ್ತು ನಗರ ಮಟ್ಟದ ಸಮಿತಿ ಅತ್ಯುತ್ತಮವಾಗಿ ಕೆಲಸ ಮಾಡಿನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದಾರೆ.

ಶ್ರದ್ಧಾಭಕ್ತಿಯಿಂದ,ಕಾರ್ಯಕರ್ತರ ಪರಿಶ್ರಮದಿಂದ ಚುನಾವಣೆಯಲ್ಲಿಗೆಲುವು ದಾಖಲಿಸಲಾಗಿದೆ. ಪಕ್ಷದ ಕಾರ್ಯಕರ್ತರುಹಿರಿಯರ ಮಾರ್ಗದರ್ಶನ ಪರಿಪಾಲಿಸಬೇಕು ಎಂದರು.ವಿಜಯೋತ್ಸವವನ್ನುದ್ದೇಶಿಸಿ ಗ್ರಾಮಾಂತರ ಘಟಕದ ಅಧ್ಯಕ್ಷಲೋಕನಾಥ ಬಿಳಿಸಿರಿ, ನಗರ ಘಟಕದ ಅಧ್ಯಕ್ಷ ಗಣೇಶಪ್ರಸಾದ್‌,ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್‌, ಬಿಜೆಪಿ ರಾಜ್ಯಕಾರ್ಯಕಾರಿಣಿ ಸದಸ್ಯೆ ಶರಾವತಿ ಸಿ. ರಾವ್‌ ಮಾತನಾಡಿದರು.

ಎಪಿಎಂಸಿ ಅಧ್ಯಕ್ಷ ಚೇತನರಾಜ್‌ ಕಣ್ಣೂರು, ನಗರಸಭೆಉಪಾಧ್ಯಕ್ಷ ವಿ. ಮಹೇಶ್‌, ಪ್ರಮುಖರಾದ ಸಂತೋಷ್‌ಶೇಟ್‌, ಸತೀಶ್‌ ಕೆ., ದೇವೇಂದ್ರಪ್ಪ, ಮೈತ್ರಿ ಪಾಟೀಲ್‌,ಪ್ರೇಮ ಕಿರಣ್‌ ಸಿಂಗ್‌, ಸವಿತಾ ವಾಸು, ಶ್ರೀನಿವಾಸ್‌ ಮೇಸ್ತ್ರಿ,ಅರವಿಂದ ರಾಯ್ಕರ್‌, ಹರೀಶ್‌ ಮೂಡಳ್ಳಿ, ಪರಶುರಾಮ್‌,ಪುರುಷೋತ್ತಮ್‌, ಸತೀಶ್‌ ಬಾಬು ಇನ್ನಿತರರು ಇದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.