ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಮನವಿ


Team Udayavani, Jan 28, 2022, 6:54 PM IST

sagara news

ಸಾಗರ: ರಾಯಚೂರು ಜಿಲ್ಲಾ ನ್ಯಾಯಾಲಯದಮುಖ್ಯ ನ್ಯಾಯಾಧಿಧೀಶರ ವಿರುದ್ಧ ಕ್ರಮಕ್ಕೆಒತ್ತಾಯಿಸಿ ಗುರುವಾರ ದಲಿತ ಸಂಘರ್ಷಸಮಿತಿಯ ಮಹಾತ್ಮ ಪ್ರೊ| ಬಿ. ಕೃಷ್ಣಪ್ಪ ಬಣಮತ್ತು ಸಂಯುಕ್ತ ಕಿಸಾನ್‌ ಮೋರ್ಚಾವತಿಯಿಂದ ಉಪ ವಿಭಾಗಾ ಧಿಕಾರಿಗಳ ಕಚೇರಿಗೆಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತಸಂಘರ್ಷ ಸಮಿತಿ ತಾಲೂಕು ಸಂಚಾಲಕಲಕ್ಷ್ಮಣ್‌ ಸಾಗರ್‌, ದೇಶಕ್ಕೆ ಸಮಗ್ರವಾದಸಂವಿಧಾನ ನೀಡಿ ಜಾತ್ಯಾತೀತ ನೆಲೆಗಟ್ಟನ್ನುಹಾಕಿಕೊಟ್ಟವರು ಡಾ| ಬಿ.ಆರ್‌.ಅಂಬೇಡ್ಕರ್‌.ನ್ಯಾಯಾಧೀಶರು ನ್ಯಾಯಪೀಠದಲ್ಲಿಕುಳಿತಿದ್ದಾರೆಂದರೆ ಅದು ಅಂಬೇಡ್ಕರ್‌ನೀಡಿದ ಕಾಣಿಕೆಯಾಗಿದೆ.

ಎಲ್ಲ ವರ್ಗವೂಮೆಚ್ಚುವಂತಹ ಸಂವಿಧಾನವನ್ನು ಅಂಬೇಡ್ಕರ್‌ನೀಡಿದ್ದಾರೆ. ಇಂತಹ ವೇಳೆ ನ್ಯಾಯಾ ಧೀಶರುಗಣರಾಜ್ಯೋತ್ಸವದ ದಿನ ಅಂಬೇಡ್ಕರ್‌ಫೋಟೋ ಇದ್ದರೆ ತಾವು ಧ್ವಜಾರೋಹಣನೆರವೇರಿಸುವುದಿಲ್ಲ ಎಂದು ಹೇಳಿ ಭಾವಚಿತ್ರತೆಗೆಸಿದ್ದು ಖಂಡನೀಯ ಎಂದರು.

ಸಂಯುಕ್ತ ಕಿಸಾನ್‌ ಮೋರ್ಚಾದ ಎಚ್‌.ಬಿ.ರಾಘವೇಂದ್ರ ಮಾತನಾಡಿ, ಅಂಬೇಡ್ಕರ್‌ಭಾವಚಿತ್ರ ತೆಗೆಸಿದ್ದು ಸಮಸ್ತ ಭಾರತೀಯರಿಗೆ ಮಾಡಿದ ಅವಮಾನವಾಗಿದೆ ಎಂದರು.

ನಗರಸಭೆ ಮಾಜಿ ಸದಸ್ಯ ರವಿ ಜಂಬಗಾರುಮಾತನಾಡಿದರು. ಸಮಿತಿಯ ರಾಜ್ಯವಿಭಾಗೀಯ ಸಂಚಾಲಕ ಗುರುರಾಜ್‌,ಪ್ರಮುಖರಾದ ಸುರೇಶ್‌ ಮಂಡ್ಯ, ಎ.ಎ. ಶೇಕ್‌,ಡಿ. ದಿನೇಶ್‌, ಸತ್ಯನಾರಾಯಣ್‌, ರಾಘವೇಂದ್ರಆವಿನಹಳ್ಳಿ, ಮಹಾದೇವಪ್ಪ, ರಾಮಯ್ಯ,ಮಂಜಪ್ಪ ತ್ಯಾಗರ್ತಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.