Sagara; ಕೆಂಪಡಕೆ ದರ ಕುಸಿಯಲ್ಲ; ಕ್ಯಾಂಪ್ಕೋ ಭರವಸೆ


Team Udayavani, Feb 28, 2024, 6:27 PM IST

Sagara; ಕೆಂಪಡಕೆ ದರ ಕುಸಿಯಲ್ಲ; ಕ್ಯಾಂಪ್ಕೋ ಭರವಸೆ

ಸಾಗರ: ಕ್ಯಾಂಪ್ಕೋ ಅಡಕೆ ಬೆಲೆಯ ಸ್ಥಿರತೆಯ ಬಗ್ಗೆ ತನ್ನ ಕೈಮೀರಿ ಪ್ರಯತ್ನಗಳನ್ನ ಮಾಡುತ್ತಿದೆ. ಕೆಂಪಡಕೆಯ ಧಾರಣೆಯ ಕುರಿತು ತೀರ ಕಳವಳಪಡಬೇಕಾದ್ದಿಲ್ಲ. ಆದರೆ ಚಾಲಿ ಅಡಕೆಯ ಧಾರಣೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿತ ಕಾಣಬಹುದು ಎಂದು ಕ್ಯಾಂಪ್ಕೊ ನಿರ್ದೇಶಕ ರಾಘವೇಂದ್ರ ಗರ್ತಿಕೆರೆ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಸಾಗರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಎಪಿಎಂಸಿ ಯಾರ್ಡ್‌ನ ಅಡಕೆ ಬೆಳೆಗಾರರ ಸಂಘದ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಒಳನುಸುಳುವ ಕಳಪೆ ಗುಣಮಟ್ಟದ ಅಡಿಕೆಯನ್ನು ಕರಾವಳಿ ಮಲೆನಾಡು ಭಾಗದ ಅಡಕೆಯೊಂದಿಗೆ ಕಲಬೆರಕೆ ಮಾಡುವುದರ ಕಾರಣದಿಂದಾಗಿ ಮತ್ತು ಏರುತ್ತಿರುವ ಅಡಕೆ ಬೆಳೆಯುವ ಪ್ರದೇಶಗಳ ವಿಸ್ತಾರ ಹಾಗೂ ಇನ್ನಿತರ ಕಾರಣಗಳಿಂದಾಗಿಯೂ ಕೂಡ ಬೆಲೆ ಕುಸಿತವಾಗುತ್ತಿದೆ ಎಂದರು.

ಕ್ಯಾಂಪ್ಕೋ ರೀಜನಲ್ ಮ್ಯಾನೇಜರ್ ರತ್ನಾಕರ ಮಾತನಾಡಿ, ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸುವುದಾಗಲಿ. ಹೊಸ ಹೊಸ ಸಂಶೋಧನೆಗೆ ಆರ್ಥಿಕ ಸಹಾಯವನ್ನು ಕ್ಯಾಂಪ್ಕೋ ನಡೆಸುತ್ತಿದೆ. ಅಡಕೆ ಆಮದು, ಕಳ್ಳಸಾಗಾಣಿಕೆ ಸಂಬಂಧ ಸರ್ಕಾರಗಳೊಂದಿಗೆ ಸಂವಹನ ಮಾಡುತ್ತಿದ್ದೇವೆ. ಕ್ಯಾಂಪ್ಕೋ ಅಧ್ಯಕ್ಷರೊಂದಿಗೆ ಬರುವ ತಿಂಗಳಿನ ನಾಲ್ಕರಂದು ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ನಿಯೋಗದೊಂದಿಗೆ ಇನ್ನೊಂದು ಸುತ್ತಿನ ಮಾತುಕತೆ ನಡೆಸಲು ಪ್ರಯತ್ನ ನಡೆಸಲಾಗುವುದು ಎಂದರು.

ಚರ್ಚೆಯಲ್ಲಿ ಸಹಕಾರಿ ಧುರೀಣರಾದ ಕಟ್ಟಿನಕೆರೆ ಸೀತಾರಾಮಯ್ಯ, ಕೆ.ಆರ್. ಗೋಪಾಲ್ ಖಂಡಿಕಾ, ಎಂ.ಜಿ. ರಾಮಚಂದ್ರ ಮರಡುಮನೆ, ಶ್ರೀಧರ್ ಈಳಿ, ಮೋಹನ್ ಗೌಡ ಎಂ.ವಿ., ಗುರುಮೂರ್ತಿ ಚಿಪ್ಳಿ, ವೆಂಕಟಗಿರಿ ಕುಗ್ವೆ ಇನ್ನಿತರ ಪ್ರಮುಖರು ಹಾಜರಿದ್ದರು. ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರಭಟ್ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ ಸಮಾಲೋಚನಾ ಸಭೆಯ ನಿಯೋಜನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.