ಅಧ್ಯಕ್ಷರ ಕೊಠಡಿಗೆ ಬೀಗ ಹಾಕಲು ನಿರ್ಧಾರ
ತಾಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸಕ್ಕೆ ಬೆಲೆ ಇಲ್ಲವೇ?: ಜ್ಯೋತಿ ಕೋವಿ
Team Udayavani, Apr 19, 2020, 1:36 PM IST
ಸಾಗರ: ತಾಪಂ ಸದಸ್ಯೆ ಜ್ಯೋತಿ ಕೋವಿ ಸುದ್ದಿಗೋಷ್ಠಿ ನಡೆಸಿದರು.
ಸಾಗರ: ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ ವಿರುದ್ಧ ಅವಿಶ್ವಾಸ ನಿರ್ಣಯ ಮಾಡಿ ಒಂದು ತಿಂಗಳು ಕಳೆದಿದೆ. ಈ ಸಂಬಂಧ ವರದಿ ಜಿಲ್ಲಾಧಿಕಾರಿ, ಜಿಪಂ ಸಿಇಒಗೆ ಸಲ್ಲಿಕೆಯಾಗಿದ್ದರೂ ಕ್ರಮ ತೆಗೆದುಕೊಳ್ಳದಿರುವುದು ಖಂಡನೀಯ ಎಂದರು ತಾಪಂ ಸದಸ್ಯೆ ಜ್ಯೋತಿ ಕೋವಿ ಹೇಳಿದರು.
ನಗರದ ಅಣಲೆಕೊಪ್ಪದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಅವಿಶ್ವಾಸ ಮಂಡಿಸಿರುವ 11 ತಾಪಂ ಸದಸ್ಯರು ಒಟ್ಟಾಗಿ ತಾಪಂ ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿ ಆಕ್ಷೇಪ ವ್ಯಕ್ತಪಡಿಸುತ್ತೇವೆ ಎಂದು ಅವಿಶ್ವಾಸ ಸಂದರ್ಭದಲ್ಲಿ ಎರಡು ಸಭೆ ನಡೆದಿದೆ. ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೂವರನ್ನು ಅಮಾನತು ಮಾಡಿರುವುದು ಕಾನೂನು ಬಾಹೀರವಾಗಿದೆ. ನಂತರ ನಾವು ಹಿರಿಯ ಸದಸ್ಯರನ್ನು ಅಧ್ಯಕ್ಷರನ್ನಾಗಿ ಮಾಡಿ ಸಭೆ ನಡೆಸಿದ್ದೇವೆ. ಯಾವ ಸಭೆ ಅಧಿಕೃತ ಎಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಸ್ಪಷ್ಟಪಡಿಸಬೇಕು. ಅಲ್ಲಿಯವರೆಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿದರು.
ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ಸದಸ್ಯರಾದ ಪ್ರಭಾವತಿ ಚಂದ್ರಕಾಂತ್, ಸುವರ್ಣ ಟೀಕಪ್ಪ, ದೇವೇಂದ್ರಪ್ಪ ಯಲಕುಂದ್ಲಿ, ರಘುಪತಿ ಭಟ್, ಎಚ್. ಕೆ.ಪರಶುರಾಮ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?