ದೇಗುಲ ಬಂದ್-ಸ್ಯಾನಿಟೈಸರ್ ಬಳಕೆ
Team Udayavani, Mar 22, 2020, 6:00 PM IST
ಸಾಗರ: ಜಿಲ್ಲಾಡಳಿತದ ಆದೇಶದಂತೆ ಕೊರೊನಾ ಸೋಂಕು ನಿವಾರಣೆಗಾಗಿ ನಗರದ ಶ್ರೀರಾಂಪುರದ ಲಕ್ಷ್ಮೀ ವೆಂಕಟರಮಣ ದೇವಾಲಯದಲ್ಲಿ ದೇವಸ್ಥಾನದಲ್ಲಿ ಮುಂದಿನ ಆದೇಶದ ಮಾಹಿತಿ ಬರುವ ತನಕ ವಿಶೇಷ ಪೂಜೆ, ಸಭೆ ಸಮಾರಂಭಗಳು, ವಸತಿಗೃಹ ಹಾಗೂ ಇನ್ನಿತರ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.
ಈ ಮಧ್ಯೆ ಕೊರೊನಾ ವಿರುದ್ಧ ಸಮರ ಸಾರುವ ಉದ್ದೇಶದಿಂದ ಪ್ರಧಾನ ಮಂತ್ರಿಗಳು ನೀಡಿರುವ ಕರೆಗೆ ಓಗೊಟ್ಟು, ವಿಶೇಷವಾಗಿ ಸವಿತಾ ಜನರ ಆರೋಗ್ಯದ ದೃಷ್ಟಿಯಿಂದಲೂ ತಾಲೂಕಿನ ಎಲ್ಲಾ ಕಟಿಂಗ್ ಶಾಪ್ಗ್ಳನ್ನು 22ರಿಂದ 24 ರವರೆಗೆ ಸಂಪೂರ್ಣ ಬಂದ್ ಮಾಡಲಾಗುವುದು. ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಬಿದ್ದರೆ ಮಂಗಳವಾರ ನಿರ್ಧಾರವನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸವಿತಾ ಸಮಾಜದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಗರದಲ್ಲಿನ ಸಹಕಾರಿ ವ್ಯವಸ್ಥೆಯಡಿಯ ಸುವಿಧಾ ಸೂಪರ್ ಮಾರ್ಕೆಟ್ ನಲ್ಲಿ ಗುರುವಾರದಿಂದಲೇ ಖರೀದಿಗೆ ಆಗಮಿಸುವ ಪ್ರತಿಯೊಬ್ಬ ಗ್ರಾಹಕರಿಗೆ ಉಚಿತವಾಗಿ ಸ್ಯಾನಿಟೈಸರ್ನಿಂದ ಕೈಯನ್ನು ಸ್ವತ್ಛಗೊಳಿಸಿಕೊಂಡೇ ವ್ಯಾಪಾರಕ್ಕೆ ತೆರಳುವ ಮುನ್ನಚ್ಚೆರಿಕೆಯ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?