ಜವಳಿ ಅಂಗಡಿ ತೆರೆಯಲು ಅವಕಾಶ ನೀಡಿ
Team Udayavani, Apr 30, 2020, 5:28 PM IST
ಸಾಗರ: ಜವಳಿ ಅಂಗಡಿ ತೆರೆಯಲು ಅವಕಾಶ ನೀಡುವಂತೆ ಒತ್ತಾಯಿಸಿ ಜವಳಿ ವರ್ತಕರ ಸಂಘ ಎಸಿ ಕಚೇರಿಯಲ್ಲಿ ಮನವಿ ಸಲ್ಲಿಸಿತು
ಸಾಗರ: ನಗರ ವ್ಯಾಪ್ತಿಯಲ್ಲಿ ಜವಳಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡುವಂತೆ ಒತ್ತಾಯಿಸಿ ಬುಧವಾರ ಜವಳಿ ವರ್ತಕರ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಗಣಪತಿ ಸುಳಗೋಡು, ಜವಳಿ ಅಂಗಡಿಗಳನ್ನು ತೆರೆಯಲು ತಾಲೂಕು ಆಡಳಿತ ಅವಕಾಶ ನೀಡದೆ ಇರುವ ಕ್ರಮ ಖಂಡನೀಯ. ಇತರೆ ವಹಿವಾಟು ನಡೆಸಲು ಅವಕಾಶ ನೀಡಿ ನಮ್ಮನ್ನು ಕಡೆಗಣಿಸಿರುವುದು ಸರಿಯಲ್ಲ. ಗುರುವಾರದಿಂದ ತೆರೆಯಲು ಅವಕಾಶ ನೀಡದೆ ಹೋದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಸರ್ಕಾರ ಗ್ರೀನ್ಜೋನ್ ಇರುವ ಕಡೆಗಳಲ್ಲಿ ಅನೇಕ ನಿಯಮ ಸಡಿಲಗೊಳಿಸಿದೆ. ಆದರೆ ಜವಳಿ ವರ್ತಕರಿಗೆ ವ್ಯಾಪಾರ ನಡೆಸಲು ಅವಕಾಶ ನೀಡದ ಕ್ರಮ ಸರಿಯಲ್ಲ. ಲಾಕ್ಡೌನ್ ಆದ ನಂತರ ಸುಮಾರು 40 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಜನರು ದಂಗೆ ಏಳುವ ಸಾಧ್ಯತೆ ಇದೆ ಎಂದರು. ತೀ.ನ. ಶ್ರೀನಿವಾಸ್, ಯು.ಜೆ.ಮಲ್ಲಿಕಾರ್ಜುನ್, ನಾಗರಾಜ ಲಾಳಂಕೆ, ಚಗಲ್ ಲಾಲ್, ಮೋಹನ್, ಅಶೋಕ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ