ಪಾನಿಪುರಿ ಗಾಡಿಯಲ್ಲಿ ತರಕಾರಿ ಮಾರಾಟ!
Team Udayavani, Apr 23, 2020, 4:21 PM IST
ಸಾಗರ: ಪಾನಿಪುರಿ ಗಾಡಿಯನ್ನು ಬಾಡಿಗೆಗೆ ಪಡೆದು ಅಯೂಬ್ ನಗರದ ಬೀದಿಗಳಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದಾರೆ.
ಸಾಗರ: ಕೋವಿಡ್ ಹಿನ್ನೆಲೆಯಲ್ಲಿ ಭೌತಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ನಿಯಮಗಳಲ್ಲಿ ಮಾರ್ಪಾಡುಗಳನ್ನು ತರುತ್ತಲೇ ಇದೆ. ತರಕಾರಿ ಮಾರಾಟಕ್ಕೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ನಗರದ ಬೀದಿ- ಬೀದಿಗಳಲ್ಲೆಲ್ಲ ವ್ಯಾಪಾರ ಆರಂಭವಾದಾಗ ವಾರದ ಮೂರು ದಿನಕ್ಕೆ ಸೀಮಿತಗೊಳಿಸುವ ಪ್ರಯತ್ನ ನಡೆಯಿತು.
ನಂತರದಲ್ಲಿ ನಗರದ ಹಣ್ಣು- ತರಕಾರಿ ಮಾರಾಟಗಾರರು ತಳ್ಳುಗಾಡಿಯ ಮೂಲಕ ವ್ಯಾಪಾರ ನಡೆಸಲು ಆದೇಶ ನೀಡಲಾಯಿತು. ತಳ್ಳುಗಾಡಿಯ ನಿಯಮ ಬಂದ ತಕ್ಷಣ ಅದನ್ನು ಖರೀದಿಸಿ ವ್ಯವಸ್ಥೆ ಮಾಡಿಕೊಳ್ಳಲಾಗದು. ಈ ಹಿನ್ನೆಲೆಯಲ್ಲಿ ನಗರದ ತರಕಾರಿ ವ್ಯಾಪಾರಿ ಅಯೂಬ್ ಲಾಕ್ಡೌನ್ನಿಂದ ವ್ಯಾಪಾರ ನಿಲ್ಲಿಸಿದ್ದ ಪಾನಿಪುರಿ ಮಾರಾಟಗಾರನ ಗಾಡಿಯನ್ನು ಬಾಡಿಗೆಗೆ ಪಡೆದು ತರಕಾರಿ ಮಾರಲಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು