ಸಾಗರ: ಕಾಯಿಲೆಗೆ ಪರಿಹಾರ ಸಿಕ್ಕಿಲ್ಲ, ಇದು ಸ್ವಾತಂತ್ರ್ಯ ಅಲ್ಲ ಸಂತ್ರಸ್ತನಿಂದ; ಪ್ರತಿಭಟನೆ!


Team Udayavani, Aug 15, 2022, 6:29 PM IST

tdy-12

ಸಾಗರ: ತಾಲೂಕಿನ ಹಂದಿಗೋಡು ಕಾಯಿಲೆಗೆ ಈವರೆಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನವನ್ನು ಸರ್ಕಾರ ಮಾಡದೆ ನಮಗೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಆರೋಪಿಸಿ ದಲಿತ ನಾಯಕ, ಹಂದಿಗೋಡು ಕಾಯಿಲೆ ಸಂತ್ರಸ್ತ, ತಾಲೂಕಿನ ಬಂದಗದ್ದೆಯ ರಾಜೇಂದ್ರ ಸೋಮವಾರ ತಮ್ಮ ಮನೆಯವರೊಂದಿಗೆ ಸೇರಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಮಾತನಾಡಿದ ಅವರು, ಸ್ವತಂತ್ರ ಬಂದು 75 ವರ್ಷಗಳಾಗಿದ್ದರೂ ದಲಿತರಿಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಲಭಿಸಿಲ್ಲ. ಇಂತಹ ವೇಳೆ ಬಂದ ಮಾರಕ ಹಂದಿಗೋಡು ಕಾಯಿಲೆಗೆ ಮೂರು ಸಾವಿರಕ್ಕೂ ಹೆಚ್ಚು ಜನ ಶಾಶ್ವತ ಅಂಗವಿಕಲರಾಗುವ ಪರಿಸ್ಥಿತಿ ಬಂದಿದ್ದರೂ, ಸಾವಿರಾರು ಜನ ಸತ್ತಿದ್ದರೂ, ಸಾಯುತ್ತಿದ್ದರೂ ಸರ್ಕಾರ ನಮ್ಮ ಕಡೆ ಗಮನ ಹರಿಸಿಲ್ಲ. ಸರ್ಕಾರಕ್ಕೆ ಉಳ್ಳವರು ಬೇಕೇ ವಿನಃ ದಲಿತರು ಬೇಕಾಗಿಲ್ಲ. ನಾವು ಚುನಾವಣೆಯ ಸಂದರ್ಭದಲ್ಲಿ ಮಾತ್ರ ನೆನಪಾಗುತ್ತೇವೆ ಎಂದು ಆರೋಪಿಸಿದರು.

ಹಿಂದೆ ಈ ಹಂದಿಗೋಡು ಕಾಯಿಲೆ ಬಂದಾಗ ಅವತ್ತಿನ ಸಿಎಂ ಜೆ.ಎಚ್.ಪಟೇಲ್ ಸರ್ಕಾರ ಸದನ ಸಮಿತಿ ರಚಿಸಿತು. ಐಸಿಎಂಆರ್ ಬಂದು ವರದಿ ಕೊಟ್ಟಿತು. ಇದನ್ನು ವಿಶ್ವ ಆರೋಗ್ಯ ಸಂಸ್ಥೆಯ ಮಟ್ಟದಲ್ಲಿ ವಿಶ್ಲೇಷಿಸಬೇಕು ಎಂಬ ಒತ್ತಾಯ ಕೇಳಿಬಂದಿತು. ಆದರೆ ಸರ್ಕಾರ ಇದ್ದವರಿಗೆ, ಸತ್ತವರಿಗೆ ಪರಿಹಾರ ಒದಗಿಸದೆ ನಿರ್ಲಕ್ಷ್ಯ ಮಾಡಿದೆ. ಹಾಗಾಗಿ ನಮಗೆ ಸ್ವಾತಂತ್ರ್ಯ ಬಂದಂತಹ ಅನುಭವವೇ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ತೋಟಗಳಲ್ಲಿ ರೋಗಗಳನ್ನು ಕಾಣಿಸಿಕೊಂಡರೆ ತಕ್ಷಣ ಔಷಧ ಪತ್ತೆ ಹಚ್ಚಲಾಗುತ್ತಿದೆ. ಆದರೆ ಹಂದಿಗೋಡು ಕಾಯಿಲೆಗೆ ಔಷಧೋಪಚಾರ ಇಲ್ಲದೆ ನಾನು, ನನ್ನಂತವರು ಸಾಯುತ್ತಿದ್ದೇವೆ. ಈಗಲೂ ಸಾವಿರಾರು ಜನ ಇದರಿಂದ ಸಂತ್ರಸ್ತರಾದವರಿದ್ದೇವೆ. ಸರ್ಕಾರ ಈ ರೀತಿಯ ಪ್ರತಿಭಟನೆ, ಹೋರಾಟಗಳನ್ನು ಗಮನಿಸಿದ ನಂತರವಾದರೂ ನಮ್ಮ ನೆರವಿಗೆ ಬರುತ್ತದೆ ಎಂಬ ಆಶಯ ಹೊಂದಿದ್ದೇವೆ ಎಂದರು.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.