![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಕಲ್ಲಂಗಡಿ ವ್ಯಾಪಾರಕ್ಕಿಳಿದ ಸಾಗರ ನಗರಸಭೆ ಸದಸ್ಯ!
Team Udayavani, May 22, 2020, 12:55 PM IST
![22-May-10](https://www.udayavani.com/wp-content/uploads/2020/05/22-May-10-620x412.gif)
ಸಾಂದರ್ಭಿಕ ಚಿತ್ರ
ಸಾಗರ: ಲಾಭದ ಆಶಯವಿಲ್ಲದೆ ಬೆಳೆಗಾರ ಹಾಗೂ ಗ್ರಾಹಕರ ನಡುವೆ ಖರೀದಿ ಸೇತುವೆ ನಿರ್ಮಿಸುವ ಉದ್ದೇಶದಿಂದ ನಗರಸಭೆಯ ಸದಸ್ಯ ಬಿ.ಎಚ್.ಲಿಂಗರಾಜ್ ತರಕಾರಿ ಹಾಗೂ ಹಣ್ಣಿನ ವ್ಯಾಪಾರದ ಅಖಾಡಕ್ಕೆ ಗುರುವಾರ ಇಳಿದು ಜನರಲ್ಲಿ ಅಚ್ಚರಿ ಮೂಡಿಸಿದರು.
ಇಲ್ಲಿನ 28ನೇ ವಾರ್ಡ್ ಸದಸ್ಯ ಲಿಂಗರಾಜ್ ನಗರದ ಇಂದಿರಾ ಗಾಂಧಿ ಕಾಲೇಜು ರಸ್ತೆಯಲ್ಲಿ ಅನುಭವದ ಕೊರತೆಯ ನಡುವೆ ವ್ಯಾಪಾರ ನಡೆಸಿದ್ದುದು ಕಂಡುಬಂದಿತು. ಈ ಕುರಿತು ಅವರು ಪತ್ರಿಕೆಯೊಂದಿಗೆ ಮಾತನಾಡಿ, ರೈತಪರವಾದ ಮತ್ತು ಗ್ರಾಹಕ ಸ್ನೇಹಿಯಾದ ಒಂದು ವ್ಯವಸ್ಥೆ ಕಲ್ಪಿಸಲು ಉದ್ದೇಶವಿದೆ. ಲಾಭ ಮಾಡಿಕೊಳ್ಳುವ ಆಸೆಯಿಲ್ಲ. ನ್ಯಾಮತಿಯಿಂದ ತರಕಾರಿಗಳನ್ನು ತರಲಾಗಿದೆ. ಸ್ಥಳೀಯ ಕಲ್ಲಂಗಡಿ ಬೆಳೆಗಾರರಿಂದ ಹಣ್ಣುಗಳನ್ನು ಖರೀದಿಸಲಾಗಿದೆ. 6 ರೂ. ಗೆ ಒಂದು ಕೆಜಿ ಕಲ್ಲಂಗಡಿ ಹಣ್ಣು ಮಾರಾಟ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನೇರ ಸೇತುವೆಯಾಗುವ ಅಂಗಡಿ ವ್ಯವಸ್ಥೆ ಮಾಡುವ ಯೋಚನೆಯಿದೆ ಎಂದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
![ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು](https://www.udayavani.com/wp-content/uploads/2024/07/koli-150x83.jpg)
Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.