ಅ.22 ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಆಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ
Team Udayavani, Oct 19, 2022, 11:59 AM IST
ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಅ.22 ರ ಸಂಜೆ 5 ಕ್ಕೆ ಸೈನ್ಸ್ ಮೈದಾನದಲ್ಲಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸಾಮಗಾನ ಹಾಗೂ ಶ್ರೀಗಂಧ ಸಂಸ್ಥೆಯಿಂದ 1944 ರಲ್ಲಿ ವೀರ್ ಸಾವರ್ಕರ್ ಶಿವಮೊಗ್ಗಕ್ಕೆ ಭೇಟಿ ನೀಡಿದ ಸ್ಮರಣಾರ್ಥ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದಲ್ಲಿ ಹಲವರು ಸಾವರ್ಕರ್ ಬಗ್ಗೆ ತಿಳಿದು ಪೂಜ್ಯ ಭಾವನೆಯಿಂದ ಮಾತಾಡ್ತಾರೆ. ಆದರೆ ಇನ್ನೂ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದರು.
ಸಾವರ್ಕರ್ ಬಗ್ಗೆ ಸರಿಯಾದ ವಿಚಾರ ತಿಳಿಯದೇ ಸಮಾಜಕ್ಕೆ ದ್ರೋಹ ಮಾಡುವ ರೀತಿ ಮಾತನಾಡ್ತಾರೆ. ಸಮಾಜಕ್ಕೆ ದ್ರೋಹ ಮಾಡುವವರಿಗೆ ಕೆಲ ರಾಜಕಾರಣಿಗಳು ಬೆಂಬಲ ನೀಡುತ್ತಿರುವುದು ದುರದೃಷ್ಟಕರ ಸಂಗತಿ. ಸಾವರ್ಕರ್ ಅಂದು- ಇಂದು, ಎಂದಿಗೂ ಪ್ರೇರಣೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಮೊಮ್ಮಗ, ರಾಷ್ಟ್ರವಾದಿ ಚಿಂತಕ ಸಾತ್ಯಕಿ ಸಾವರ್ಕರ್ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’