ಸಿಎಂ ಸ್ವಕ್ಷೇತ್ರದಲ್ಲಿಂದು ಅಧಿಕಾರಿಗಳ ವಾಸ್ತವ್ಯ

ತಡಸನಹಳ್ಳಿಯಲ್ಲಿದೆ ಹಲವು ಸಮಸ್ಯೆ |ಗ್ರಾಮಸ್ಥರಲ್ಲಿ ಅಧಿಕಾರಿಗಳ ಭೇಟಿಯಿಂದ ಪರಿಹಾರ ಸಿಗುವ ನಿರೀಕ್ಷೆ

Team Udayavani, Feb 20, 2021, 4:45 PM IST

Shikaripura

ಶಿವಮೊಗ್ಗ: ಎರಡು ವರ್ಷಗಳ ನಂತರ ಜಿಲ್ಲಾ ಧಿಕಾರಿ ಗ್ರಾಮವಾಸ್ತವ್ಯ ಕಾರ್ಯಕ್ರಮ  ಪುನಾರಂಭಗೊಂಡಿದ್ದು ಶನಿವಾರ ಸಿಎಂ ಸ್ವಕ್ಷೇತ್ರ ಶಿಕಾರಿಪುರದ ತಡಸನಹಳ್ಳಿಯಲ್ಲಿ ಶಿವಮೊಗ್ಗ  ಜಿಲ್ಲಾಧಿಕಾರಿ ವಾಸ್ತವ್ಯ ಹೂಡಲಿದ್ದಾರೆ.

ಎಲ್ಲ ಗ್ರಾಮಗಳಲ್ಲಿರುವಂತೆ ಈ ಗ್ರಾಮದಲ್ಲೂ ಮೂಲಸೌಕರ್ಯದ ಸಮಸ್ಯೆ ಸಾಕಷ್ಟಿದೆ. ಕುಡಿವ ನೀರು,  ರಸ್ತೆ ದುರಸ್ತಿ, ಅಂಗವಿಕಲ, ವಿಧವಾ ವೇತನದಂಥ ಸಮಸ್ಯೆಗಳು ಬಾಕಿ ಉಳಿದಿವೆ. ಜಿಲ್ಲಾ ಧಿಕಾರಿ ವಾಸ್ತವ್ಯ ಹಿನ್ನೆಲೆಯಲ್ಲಿ ಕೆಲ ಅರ್ಜಿಗಳನ್ನು ತರಾತುರಿಯಲ್ಲಿ ವಿಲೇವಾರಿ ಮಾಡಲಾಗಿದೆ. ಮುಖ್ಯವಾಗಿ ಗ್ರಾಮದಲ್ಲಿ ಕಾಂಕ್ರೀಟ್‌ ರಸ್ತೆಗಳ ಅವಶ್ಯಕತೆ ಇದೆ ಎನ್ನುತ್ತಾರೆ ಗ್ರಾಮಸ್ಥರು. ಕೆರೆಗಳ ಹೂಳೆತ್ತುವುದು, ತಡಸನಹಳ್ಳಿ-ಮುತ್ತಗಿ ಸಂಪರ್ಕ ರಸ್ತೆ ಅಭಿವೃದ್ಧಿ , ಶಿರಾಳಕೊಪ್ಪ ಪಟ್ಟಣಕ್ಕೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು ದುರಸ್ತಿಗೆ ಮೊದಲು ಆದ್ಯತೆ ನೀಡಬೇಕು ಎಂಬುದು ಗ್ರಾಮಸ್ಥರ ಒತ್ತಾಯ. ಇದಲ್ಲದೆ ಗ್ರಾಮಕ್ಕೆ ಹೊಂದಿಕೊಂಡಂತಿರುವ 800 ಎಕರೆ ಉಂಬಳಿ ಜಮೀನಿನಲ್ಲಿ 250 ಎಕರೆ ಗ್ರಾಮಸ್ಥರು ಉಳುಮೆ ಮಾಡುತ್ತಿದ್ದು ಅವರಿಗೆ ಖಾತೆ ಮಾಡಿಕೊಡಬೇಕೆಂಬುದು ಪ್ರಮುಖ ಒತ್ತಾಯವಾಗಿದೆ.

ಊರಿನ ಮಧ್ಯೆ ಇರುವ ದೊಡ್ಡ ಹೊಂಡವನ್ನು ಕಲ್ಯಾಣಿ ರೂಪದಲ್ಲಿ ಅಭಿವೃದ್ಧಿಪಡಿಸಬೇಕು. ಪಕ್ಕದಲ್ಲಿ ಒಂದು ಸಮುದಾಯ ಭವನ ನಿರ್ಮಾಣವಾಗಬೇಕು. ( ಚಂದ್ರಪ್ಪ ಗ್ರಾಮದ ಮುಖಂಡ.)

ಹೊಲಗದ್ದೆಗಳಿಗೆ ಹೋಗುವ ರಸ್ತೆ ಅಭಿವೃದ್ಧಿಯಾಗಬೇಕು. ಅದೇ ರೀತಿ ಗ್ರಾಮದಲ್ಲಿನ ಚರಂಡಿ ದುರಸ್ತಿ ಮಾಡಬೇಕು. ಮುಖ್ಯವಾಗಿ ಈ ಭಾಗಕ್ಕೆ ಏತನೀರಾವರಿ ವ್ಯವಸ್ಥೆಯಾಗಬೇಕು. ( ದೇವಿಕ ಶ್ರೀಧರ್‌, ಗ್ರಾಮಸ್ಥೆ )

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.