ಶಿಕಾರಿಪುರ: ಕೊಡಿ ಹರಿದ ಅಂಜನಾಪುರ ಜಲಾಶಯ… ರೈತರ ಮೊಗದಲ್ಲಿ ಸಂತಸ
Team Udayavani, Jul 25, 2023, 9:16 AM IST
ಶಿಕಾರಿಪುರ: ತಾಲ್ಲೂಕಿನ ರೈತರ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಹಾಗೂ ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಅಂಜನಾಪುರ ಜಲಾಶಯ ಮಂಗಳವಾರ ಸಂಪೂರ್ಣ ಭರ್ತಿಯಾಗಿದ್ದು, ಕೋಡಿ ಮೇಲೆ ನೀರು ಹರಿಯುತ್ತಿದೆ.
ಅಂಜನಾಪುರ ಜಲಾಶಯ ಭರ್ತಿಯಾಗಿ ಕೋಡಿ ಮೇಲೆ ನೀರು ಹರಿಯುತ್ತಿರುವುದು ರೈತ ಸಮುದಾಯದಲ್ಲಿ ಸಂತಸ ಮೂಡಿಸಿದೆ.
ಸುಮಾರು 22 ರಿಂದ 23 ಅಡಿ ನೀರು ಸಂಗ್ರಹ ಸಾಮರ್ಥ್ಯವನ್ನು ಅಂಜನಾಪುರ ಜಲಾಶಯ ಹೊಂದಿದೆ. ತಾಲ್ಲೂಕಿನ ರೈತರು ಭತ್ತ ಬೆಳೆಯಲು ಈ ಜಲಾಶಯದ ನೀರನ್ನು ಅವಲಂಭಿಸಿದ್ದಾರೆ. ಇದೀಗ ಜಲಾಶಯ ತುಂಬಿ ಹರಿಯುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಇದನ್ನೂ ಓದಿ: Manipura ವಿಡಿಯೋ ಪ್ರಕರಣ: ಏಳನೇ ಆರೋಪಿ ಬಂಧನ, ಆರೋಪಿಗಳ ಅಡಗುತಾಣಗಳ ಮೇಲೆ ಪೊಲೀಸರ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ