ಯಡಿಯೂರಪ್ಪ ರಾಜೀನಾಮೆ: ಸಂಪೂರ್ಣ ಸ್ಥಬ್ಧವಾದ ಶಿಕಾರಿಪುರ, ಅಂಗಡಿಗಳು ಬಂದ್
Team Udayavani, Jul 26, 2021, 2:48 PM IST
ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಸ್ಥಬ್ಧವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ.
ಶಿಕಾರಿಪುರ ಪಟ್ಟಣದ ಬಸ್ ನಿಲ್ದಾಣ ಸುತ್ತಮುತ್ತ, ಪೆಟ್ರೋಲ್ ಬಂಕ್ ರಸ್ತೆ, ಶಿಶುವಿಹಾರ ರಸ್ತೆ, ಎಸ್.ಹೆಚ್.ರಸ್ತೆ, ತಾಲೂಕು ಆಫೀಸ್ ರಸ್ತೆ, ಮಾಸೂರು ರಸ್ತೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ಇದನ್ನೂ ಓದಿ:ರೈಸ್ ಮಿಲ್ ಕ್ಲರ್ಕ್ ಟು ಮುಖ್ಯಮಂತ್ರಿ ಗಾದಿವರೆಗೆ…ಬಿಎಸ್ ಯಡಿಯೂರಪ್ಪ ರಾಜಕೀಯ ಪಯಣ!
ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಪಟ್ಟಣದಲ್ಲಿ ವರ್ತಕರು ನಿರ್ಧಾರ ಮಾಡಿ, ಅಂಗಡಿಗಳನ್ನು ಬಂದ್ ಮಾಡಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಶಿಕಾರಿಪುರ ಪಟ್ಟಣದಲ್ಲಿ ರಸ್ತೆಗಿಳಿದು ಘೋಷಣೆ ಕೂಗಿದ್ದಾರೆ. ಯಡಿಯೂರಪ್ಪ ಪರವಾಗಿ ಘೋಷಣೆಗಳನ್ನು ಕೂಗಿ, ಜೈಕಾರ ಕೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ
Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು
Thirthahalli: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು
ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ