ಮೆಕ್ಕೆ ಜೋಳ ಖರೀದಿಗೆ ಅವಕಾಶ


Team Udayavani, May 17, 2020, 4:37 PM IST

16-May-16

ಸಾಂದರ್ಭಿಕ ಚಿತ್ರ

ಶಿಕಾರಿಪುರ: ಸಂಡ ಪಶು ಆಹಾರ ಘಟಕ ಮೆಕ್ಕೆಜೋಳ ಖರೀದಿ ಕುರಿತು ಅಧಿಕಾರಿಗಳ ಜೊತೆ ಸಂಸದ ಬಿ.ವೈ. ರಾಘವೇಂದ್ರ ಚರ್ಚಿಸಿದ್ದು, ಕೆಎಂಎಫ್‌ ಇಡೀ ರಾಜ್ಯದಲ್ಲಿ ಒಟ್ಟು 5 ಘಟಕಗಳು ಕಾರ್ಯ ನಿರ್ವಹಿಸುತ್ತೀವೆ. ಇದರಲ್ಲಿ ಜಿಲ್ಲೆಯ ಶಿಕಾರಿಪುರ ಸಂಡ ಕೂಡ ಒಂದಾಗಿದೆ ಎಂದರು.

ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಕೆಎಂಎಫ್‌ ನಿಂದ 9 ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಕ್ವಿಂಟಲ್‌ ಗೆ ಒಟ್ಟು,1750 ರೂ ಬೆಂಬಲ ಬೆಲೆ ಘೋಷಣೆ ಮಾಡಿದೆ. ಸೊಸೈಟಿಗಳ ಮೂಲಕ ರೈತರಿಗೆ ಮಾಹಿತಿ ನೀಡಿ ಇಂದಿನಿಂದ ಅಧಿಕೃತವಾಗಿ ಖರೀದಿ ಆರಂಭವಾಗಿದೆ. ಸಣ್ಣ ಅತೀ ಸಣ್ಣ ರೈತ ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ, ಮೂರು ಜಿಲ್ಲೆಯ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಕೃಷಿ ಇಲಾಖೆಯ ವೆಬ್‌ಸೈಟ್‌ ಮೂಲಕ ರೈತನ ಜಮೀನಿನ ಎಲ್ಲ ದಾಖಲೆಗಳು ಸಿಗುತ್ತದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳೆಗಳನ್ನು 5105 ಹೇಕ್ಟೆರ್‌ ಭೂಮಿಯಲ್ಲಿ 2ಕ್ಕೂ ಹೆಚ್ಚು ಮೆಟ್ರಿಕ್‌ ಟನ್‌ ಜೋಳ ಬೆಳೆದಿದ್ದಾರೆ. 2,75,500 ಮೆಕ್ಕೆಜೋಳ ಇರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧ ಮಾತ್ರ ಮಾರಕಟ್ಟೆಗೆ ಸಿಗಬಹುದು. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಂಎಫ್‌ ಶಿವಮೊಗ್ಗ ಎಲ್ಲ ಕೇಂದ್ರಗಳಲ್ಲಿ 8000 ಮೆಟ್ರಿಕ್‌ ಟನ್‌ ಖರೀದಿಗೆ ಅನೂಕೂಲ ಮಾಡಿಕೊಟ್ಟಿದ್ದಾರೆ ಅವರಿಗೆ ಅಭಿನಂದನೆ ತಿಳಿಸಿದ್ದರು.

ಅತೀ ಸಣ್ಣ ಸಣ್ಣ ರೈತರಿಗೆ ಅನುಕೂಲ ವಾಗುವಂತೆ ಈ ವ್ಯವಸ್ಥೆ ಮಾಡಲಾಗಿದೆ. ಅಧಿ ಕೃತವಾಗಿ ಇಂದಿನಿಂದ ಖರೀದಿ ಆರಂಭವಾಗಿದೆ. ತಹಶೀಲ್ದಾರ್‌ ಕೃಷಿ ನಿರ್ದೇಶಕರು, ಅಧಿಕಾರಿಗಳು ರೈತರು ಗೊಂದಲ ಪಡುವ ಅಗತ್ಯವಿಲ್ಲ ಎಂದರು. ಕೆಎಂಎಫ್‌ ನೋಡಲ್‌ ಅಧಿಕಾರಿ ಹೇಮಶೇಖರ್‌, ಕೆಎಂಎಫ್‌ ವ್ಯವಸ್ಥಾಪಕ ಶಿವಾನಂದ, ಗುರುಮೂರ್ತಿ, ಸಿದ್ದಲಿಂಗಪ್ಪ, ಟಿ.ಎಸ್‌ ಮೋಹನ್‌, ಸುಕೇಂದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.