ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದು ಕೈದಿ ಆತ್ಮಹತ್ಯೆ
Team Udayavani, Oct 24, 2020, 12:15 PM IST
ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯೋರ್ವ ನೇಣು ಬಿಗಿದಯಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೈದಿಯನ್ನು ಮಂಜುನಾಥ್ (33) ಎಂದು ಗುರುತಿಸಲಾಗಿದೆ. ಈತ ಸಾಗರ ಎಸ್ ಎಸ್ ಕಾಲೊನಿ ನಿವಾಸಿಯಾಗಿದ್ದಾನೆ.
ಇದನ್ನೂ ಓದಿ:ಕಾಡಾನೆ ದಾಳಿ: ಸಕ್ರೆಬೈಲು ಬಿಡಾರದ ‘ರಂಗ’ ಆನೆ ಸಾವು
ಶುಕ್ರವಾರ ಸಂಜೆ ಕೇಂದ್ರ ಕಾರಾಗೃಹದ ತುಂಗಾ ವಿಭಾಗದ ರೂಂ ನಂಬರ್ 35 ರ ಶೌಚಾಲಯದಲ್ಲಿ ಟವಲ್ ನಿಂದ ನೇಣು ಬಿಗಿದುಕೊಂಡಿದ್ದಾನೆ. ತಕ್ಷಣ ಜೈಲು ಸಿಬ್ಬಂದಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ಶವಪರೀಕ್ಷೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ
Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ
ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ
MUST WATCH
ಹೊಸ ಸೇರ್ಪಡೆ
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024