ಮತ್ತಿಬ್ಬರಿಗೆ ಕೋವಿಡ್
Team Udayavani, Jun 15, 2020, 1:03 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈವರೆಗೆ 91 ಮಂದಿಯಲ್ಲಿ ಸೋಂಕಿಗೆ ಒಳಗಾಗಿದ್ದು ಅವರನ್ನು 44 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 47 ಸಕ್ರಿಯ ಪ್ರಕರಣಗಳಿವೆ.
ಭಾನುವಾರ ಕಾಣಿಸಿಕೊಂಡಿರುವ ಒಂದು ಪ್ರಕರಣ ಅಂತಾರಾಜ್ಯ ಸಂಚಾರದಿಂದ ಬಂದಿಲ್ಲ. ಬದಲಾಗಿ ಬೆಂಗಳೂರಿನಿಂದ ಬಂದವರಾಗಿದ್ದಾರೆ. 26 ವರ್ಷದ ಯುವತಿ ಜೂ.11ರಂದು ರಾತ್ರಿ ಬಂದ ಇವರು ಜೂ.12ರಂದು ಸರಕಾರ ಆಸ್ಪತ್ರೆಗೆ ಬೈಕ್ನಲ್ಲಿ ತೆರಳಿ ಸ್ಯಾಂಪಲ್ ಕೊಟ್ಟು ಬಂದಿದ್ದಾರೆ. ಜೂ.13ರ ರಾತ್ರಿ ಸೋಂಕು ದೃಢಪಟ್ಟಿದೆ. ಹೀಗಾಗಿ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಆರು ಮನೆಗಳನ್ನು ಕಂಟೇನ್ಮೆಂಟ್ ಝೋನ್, ಮೂರು ಹಳ್ಳಿಗಳನ್ನು ಬಫರ್ ಝೋನ್ ಮಾಡಲಾಗುತ್ತಿದೆ. ಈಚೆಗೆ ರಂಜದಕಟ್ಟೆ ಬಳಿಯ ಹಳ್ಳಿಬೈಲ್ ನಲ್ಲಿ ಕೋವಿಡ್ ಕಾಣಿಸಿಕೊಂಡಿತ್ತು.
ಇನ್ನೊಂದು ಪ್ರಕರಣದಲ್ಲಿ 25 ವರ್ಷದ ಯುವಕನಿಗೆ ಕೋವಿಡ್ ದೃಢಪಟ್ಟಿದ್ದು, ಈತ ದೆಹಲಿಯಿಂದ ಬಂದವನಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ