ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್
Team Udayavani, Jun 29, 2020, 12:51 PM IST
ಶಿವಮೊಗ್ಗ: ನಗರದ ಬಸವನಗುಡಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.
ಇತ್ತೀಚೆಗೆ ಭದ್ರಾವತಿಯ ಬಸ್ ಏಜೆಂಟ್ ಒಬ್ಬರಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿತ್ತು. ಆತ ನಗರದ ಬಸವನಗುಡಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಮರ್ನಾಲ್ಕು ದಿನಗಳ ತಂಗಿದ್ದ. ಹೀಗಾಗಿ, ಕುಟುಂಬದಲ್ಲಿರುವವರಲ್ಲೂ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ ಬಸ್ ಏಜೆಂಟ್ನಾಗಿ ಕೆಲಸ ಮಾಡುತ್ತಿದ್ದ ಈತನೊಂದಿಗೆ ಎಂಟು ಜನ ಪ್ರಾಥಮಿಕ ಸಂಪರ್ಕದಲ್ಲಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ತಕ್ಷಣ ಎಂಟೂ ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ ನಾಲ್ವರಿಗೆ ಕೋವಿಡ್ ದೃಢಪಟ್ಟಿದೆ.
ಈತನೊಂದಿಗೆ ಇನ್ನೂ ಸಾಕಷ್ಟು ಜನ ಸಂಪರ್ಕದಲ್ಲಿದ್ದರು. ಅದನ್ನು ಪತ್ತೆ ಹಚ್ಚಲಾಗುತ್ತಿದೆ. ಹಾಗಾಗಿ, ಬಸವನಗುಡಿ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದ್ದು, ಸಾರ್ವಜನಿಕರ ಓಡಾಟದ ಮೇಲೆ ನಿಗಾ ಇಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ