ಕಾಂಗ್ರೆಸ್‌-ಜೆಡಿಎಸ್‌ ಜತೆ ಬಿಜೆಪಿ ದೋಸ್ತಿ!


Team Udayavani, Nov 18, 2018, 6:15 AM IST

congress-jds-bjp-shivamoga.jpg

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧಿಕಾರಕ್ಕಾಗಿ ಆಡಳಿತಾರೂಢ ಜೆಡಿಎಸ್‌-ಕಾಂಗ್ರೆಸ್‌ ಜತೆ ಬಿಜೆಪಿಯೂ ಕೈಜೋಡಿಸಿದ್ದು, ಜಿಪಂ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಾಮೈತ್ರಿ ರಚನೆಯಾಗಿದೆ.

2014ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್‌ನ ಮೂವರು, ಕಾಂಗ್ರೆಸ್‌ನ ಮೂವರು, ಬಿಜೆಪಿಯ ಓರ್ವ ಶಾಸಕರಿದ್ದರು. ಆಗ ನಡೆದ ಜಿಪಂ ಚುನಾವಣೆಯಲ್ಲಿ 31 ಸದಸ್ಯ ಬಲದ ಪಂಚಾಯತ್‌ಗೆ ಬಿಜೆಪಿಯಿಂದ 15, ಕಾಂಗ್ರೆಸ್‌ನಿಂದ 8, ಜೆಡಿಎಸ್‌ನಿಂದ 7 ಹಾಗೂ ಒಬ್ಬರು ಪಕ್ಷೇತರರು ಆಯ್ಕೆಯಾಗಿದ್ದರು. 

ಸರಳ ಬಹುಮತಕ್ಕೆ 16 ಸ್ಥಾನ ಬೇಕಿತ್ತು. ಆ ವೇಳೆ ಪಕ್ಷೇತರ ಸದಸ್ಯೆ ವೇದಾ ವಿಜಯ್‌ಕುಮಾರ್‌ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರಿಂದ ಮೈತ್ರಿಕೂಟ ಅಧಿ ಕಾರ ಹಿಡಿಯಿತು. ಅಧ್ಯಕ್ಷರಾಗಿ ಜೆಡಿಎಸ್‌ನ ಜ್ಯೋತಿ ಎಸ್‌. ಕುಮಾರ್‌, ಉಪಾಧ್ಯಕ್ಷರಾಗಿ ವೇದಾ ವಿಜಯ್‌ಕುಮಾರ್‌ ಅ ಧಿಕಾರ ವಹಿಸಿದ್ದರು. ಐದು ಸ್ಥಾಯಿ ಸಮಿತಿ ಸ್ಥಾನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರಿಗೆ ಒಂದೊಂದು, ಉಳಿದ ಮೂರರಲ್ಲಿ ಕಾಂಗ್ರೆಸ್‌ಗೆ ಎರಡು ಹಾಗೂ ಜೆಡಿಎಸ್‌ಗೆ ಒಂದು ನೀಡಲಾಗಿತ್ತು. ಸ್ಥಾಯಿ ಸಮಿತಿ ಆಯ್ಕೆಯಲ್ಲಿ ಶಾಸಕ, ಸಚಿವ, ಎಂಎಲ್‌ಸಿ ಹಾಗೂ ಸದಸ್ಯರು ಮತ ಚಲಾಯಿಸುವ ಹಕ್ಕು ಹೊಂದಿರುವುದರಿಂದ ಹೆಚ್ಚಿನ ಸಂಖ್ಯಾಬಲ ಹೊಂದಿದ್ದ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿಕೂಟ ನಿರಾತಂಕವಾಗಿ ಸ್ಥಾಯಿ ಸಮಿತಿಗಳನ್ನು ಹಂಚಿಕೊಂಡಿತ್ತು.

ಆದರೆ, 2018ರಲ್ಲಿ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಗೆದ್ದಿದ್ದ ಬಿಜೆಪಿ ಸಂಖ್ಯಾಬಲ ಹೆಚ್ಚಿಸಿಕೊಂಡಿತ್ತು. 20 ತಿಂಗಳ ಸ್ಥಾಯಿ ಸಮಿತಿ ಅಧಿ ಕಾರಾವ ಧಿ ಮುಗಿದಿದ್ದ ಕಾರಣ ಮತ್ತೂಂದು ಅವ ಧಿಗೆ ಆಯ್ಕೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮುಂದೂಡಲಾಗಿತ್ತು.

ಈ ಮಧ್ಯೆ, ಮುಂದಿನ ಅವಧಿಯ ಅಧಿಕಾರ ಹಂಚಿಕೆಗಾಗಿ ಬಿಜೆಪಿ ಹಾಗೂ ಮೈತ್ರಿಕೂಟದ ನಡುವೆ ಸಂಧಾನ ನಡೆದು ಹೊಸ ಸೂತ್ರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಅದರಂತೆ ಬಾಕಿ ಇರುವ 30 ತಿಂಗಳ ಜಿಪಂ ಅಧಿ ಕಾರಾವ ಧಿಯಲ್ಲಿ 15- 15 ತಿಂಗಳ ಅವ ಧಿಗೆ ಸ್ಥಾಯಿ ಸಮಿತಿ ಹಂಚಿಕೆ ಮಾಡಿ, ಮೊದಲ ಅವ ಧಿಯಲ್ಲಿ ಬಿಜೆಪಿಗೆ 2, ಮೈತ್ರಿಕೂಟಕ್ಕೆ 1 ಹಾಗೂ ಎರಡನೇ ಅವ ಧಿಯಲ್ಲಿ ಬಿಜೆಪಿಗೆ 1, ಮೈತ್ರಿಕೂಟಕ್ಕೆ 2 ಸ್ಥಾನ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಶಾಸಕ ಕೆ.ಎಸ್‌.ಈಶ್ವರಪ್ಪ ಸೇರಿ ಪ್ರಮುಖ ನಾಯಕರ ಸಲಹೆ ಮೇರೆಗೆ ಜಿಪಂ ಉಪಾಧ್ಯಕ್ಷೆ ವೇದಾ ಅವರ ಪತಿ ವಿಜಯ್‌ಕುಮಾರ್‌ ಅವರು ಈ ಸೂತ್ರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು.
 

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.