Shimoga; ಅಯೋಧ್ಯೆಗೆ ಹೋದವರೆಲ್ಲ ಪವಿತ್ರರು ಎಂದರ್ಥನಾ: ಸಚಿವ ಮಧು ಬಂಗಾರಪ್ಪ


Team Udayavani, Jan 29, 2024, 11:42 AM IST

Shimoga; ಅಯೋಧ್ಯೆಗೆ ಹೋದವರೆಲ್ಲ ಪವಿತ್ರರು ಎಂದರ್ಥನಾ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹನುಮನ ಧ್ವಜ ವಿಚಾರದಲ್ಲಿ ಮನಸಿಗೆ ಬಂದಹಾಗೆ ತೀರ್ಮಾನ ಮಾಡುವುದು ಸರಿಯಲ್ಲ. ಬಿಜೆಪಿಯವರು ಇಂತವನ್ನೆಲ್ಲಾ ಹುಡುಕುತ್ತಾರೆ. ಬೇರೆ ಕಡೆ ಇರುವ ರಾಮ‌ನು ರಾಮನಲ್ಲವೇ? ಆರ್. ಅಶೋಕ್ ಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯವರು ರಾಮ‌ನನ್ನು ಬೀದಿಗೆ ತಂದಿದ್ದಾರೆ. ಅಯೋಧ್ಯೆಗೆ ಹೋದವರೆಲ್ಲ ಪವಿತ್ರರು ಎಂದರ್ಥನಾ ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಸಾಧನೆ ಏನು ಎಂದು ಹೇಳಲಿ. ಬಿಜೆಪಿ ಅವರಿಗೆ ಮಾಡಲು ಕೆಲಸವಿಲ್ಲ. ಅವರು ಪ್ರತಿಭಟನೆ ಮಾಡಿಕೊಳ್ಳಲಿ ಬಿಡಿ. ಪ್ರತಿಭಟನೆ ಮಾಡುವವರನ್ನು ನಿಲ್ಲಿಸಲು ಬರುವುದಿಲ್ಲ ಎಂದರು.

ಜಾತಿ ಗಣತಿ ಸಮೀಕ್ಷೆ ಸ್ವೀಕರಿಸುತ್ತೇವೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಹೇಳಿಕೆಗೆ ನಾವು ಬದ್ಧ. ಈ ಬಗ್ಗೆ ಪರ ವಿರೋಧ ಇರುವುದು ಚರ್ಚೆಯಾಗಬೇಕು. ಕಾಂಗ್ರೆಸ್ ಪಕ್ಷ ಒಂದು ಒಳ್ಳೆ ತೀರ್ಮಾನ ಮಾಡುತ್ತಾರೆ ಎಂದರು.

ರಾಷ್ಟ್ರಪತಿ ಅವರಿಗೆ ಏಕವಚನದಲ್ಲಿ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸ್ವಾಭಾವಿಕವಾಗಿ ಹಳ್ಳಿ ಭಾಷೆಯದು. ಮಾಧ್ಯಮದಲ್ಲಿ ಈ ತರಹ ತೋರಿಸುವುದು ಬೇಡ. ಅವಳು ಎಂದ ತಕ್ಷಣ ಕೆಟ್ಟ ದೃಷ್ಟಿಯಿಂದ ನೋಡುವುದಲ್ಲ. ಅವರ ಕಾಳಜಿ ಬಗ್ಗೆ ಯಾರು ನೋಡಲ್ಲ. ಅವಳು ಎಂದಿದಕ್ಕೆ ನಾನೇ ಕ್ಷಮೆ ಕೇಳುತ್ತೇನೆ. ಹಾಗಾದರೆ ಆ ಕಾಳಜಿಗೆ ಯಾರು ಉತ್ತರ ಕೊಡುತ್ತಾರೆ. ಪಾರ್ಲಿಮೆಂಟ್ ಭವನ ಉದ್ಘಾಟನೆಗೆ, ಅಯೋಧ್ಯೆಗೆ ಯಾಕೆ ಕರಿಯಲಿಲ್ಲ. ರಾಮನ‌ ಹೆಸರಿನಲ್ಲಿ ರಾಜಕಾರಣ ಮಾಡಬಾರದು ಎಂದರು.

ಇದನ್ನೂ ಓದಿ:Belthangady: ಕುಕ್ಕೇಡಿ ಸಮೀಪ ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ

ಸುಮಲತಾ ಪಕ್ಷ ಸೇರ್ಪಡೆ ವಿಚಾರಕ್ಕೆ ಮಾತನಾಡಿದ ಮಧು ಬಂಗಾರಪ್ಪ, ಇದು ಪಕ್ಷದಲ್ಲಿ ತೀರ್ಮಾನವಾಗುತ್ತದೆ. ಸುಮಲತಾ ಸೇರ್ಪಡೆ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು.

ರಾಘವೇಂದ್ರ ಗೆಲ್ಲಿಸಿ ಎನ್ನುವ ಶಾಮನೂರು ಹೇಳಿಕೆ ವಿಚಾರಕ್ಕೆ ಮಾತನಾಡಿ, ಅವರೇ ಬಂದು ಸರಿ ಮಾಡುತ್ತಾರೆ. ಹಿರಿಯರಾಗಿ ಆಶೀರ್ವಾದ ಮಾಡಿದ್ದಾರೆ. ಎಂ.ಬಿ.ಪಾಟೀಲ್ ಗೆ ಯಡಿಯೂರಪ್ಪನವರೂ ಹೇಳಿದ್ದರು. ನನಗೂ ಒಳ್ಳೆ ಕೆಲಸ ಮಾಡಿದ್ದಾರೆಂದು ಹೇಳಿದ್ದರು. ಶಿವಮೊಗ್ಗ ರಾಜಕೀಯದಲ್ಲಿ ಈ ಹೇಳಿಕೆ ಪರಿಣಾಮ ಬೀರುವುದಿಲ್ಲ. ಆ ಹೇಳಿಕೆಯಿಂದ ನಮಗೆ ನಷ್ಟವಾಗುವುದಿಲ್ಲ ಎಂದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.