ಕಣ್ಮನ ಸೆಳೆದ ಫಲಪುಷ್ಪಪ್ರದರ್ಶನ
ಗಮನ ಸೆಳೆದ 7 ಹೆಡೆಯ ಸರ್ಪ- ಬಾತುಕೋಳಿ- ನೇಗಿಲ ಯೋಗಿ- ಬಸವಣ್ಣನ ಪ್ರತಿಕೃತಿ
Team Udayavani, Jan 25, 2020, 6:03 PM IST
ಶಿವಮೊಗ್ಗ: ತೋಟಗಾರಿಕೆ ಇಲಾಖೆ, ಉದ್ಯಾನ ಕಲಾ ಸಂಘ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಶುಕ್ರವಾರದಿಂದ ನಾಲ್ಕು ದಿನಗಳ ಕಾಲ ತೋಟಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ತೋಟಗಾರಿಕೆ ಇಲಾಖೆ ಆವರಣ ಮತ್ತು ಅಂಬೇಡ್ಕರ್ ಭವನದ ಸುತ್ತಮುತ್ತ ಈಗಾಗಲೇ ಮಳಿಗೆಗಳು ನಿರ್ಮಾಣವಾಗುತ್ತಿವೆ. ತೋಟಗಾರಿಕೆ ಇಲಾಖೆ ಆವರಣದಲ್ಲಂತೂ ಹೂವಿನ ಲೋಕವೇ ಅನಾವರಣಗೊಂಡಿದೆ. ಡಾ| ಮರಿಗೌಡರ ಸಿರಿಧಾನ್ಯ ಪ್ರತಿಕೃತಿ ಎಲ್ಲರ ಗಮನ ಸೆಳೆಯುತ್ತಿದೆ.
ರೈತರೇ ಈ ದೇಶದ ಬೆನ್ನೆಲುಬು ಎಂಬುದನ್ನು ಸಾಬೀತುಪಡಿಸಲು ರೈತಬಂಧು ನೇಗಿಲ ಯೋಗಿ ಉಳುವ ರೈತರ ಪುಷ್ಪದ ಪ್ರತಿಕೃತಿಗಳು ಮನಸೂರೆಗೊಳ್ಳುತ್ತಿವೆ. ವಿವಿಧ ರೀತಿಯ ಹೂವಿನ ಆಕೃತಿಯ ಫೋಟೋ ಫ್ರೇಮ್ಗಳು ಆವರಣದ ತುಂಬ ಕೈ ಬೀಸಿ ಕರೆಯುತ್ತಿವೆ. 7 ಹೆಡೆಯ ಸರ್ಪ, ಬಾತುಕೋಳಿ, ಐಸ್ ಕ್ರೀಂ, ಬೊಂಬೆ, ನಾಗರಹಾವು, ಮಹಿಳಾ ಸಬಲೀಕರಣ ರಂಗೋಲಿ ಚಿತ್ರಗಳು, ಹೆಣ್ಣು ಮಕ್ಕಳಿಗೆ ಪ್ರಾಮುಖ್ಯತೆ ನೀಡುವ ಸಂಕೇತದ ಹೂವಿನ ಆಕೃತಿಗಳು ಗಮನ ಸೆಳೆಯುತ್ತಿವೆ. ಹಾಪ್ಕಾಮ್ಸ್ನಿಂದ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ