ಉಚಿತವಾಗಿ ಕಲ್ಲಂಗಡಿ ವಿತರಿಸಿದ ಸಚಿವ ಈಶ್ವರಪ್ಪ
Team Udayavani, Apr 20, 2020, 2:35 PM IST
ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಉಚಿತವಾಗಿ ಕಲ್ಲಂಗಡಿ ವಿತರಿಸಿದರು
ಶಿವಮೊಗ್ಗ: ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು ಬೆಳೆದ ಸುಮಾರು 60 ಸಾವಿರ ಕಲ್ಲಂಗಡಿ ಹಣ್ಣುಗಳನ್ನು ಸಚಿವ ಕೆ.ಎಸ್. ಈಶ್ವರಪ್ಪ ಖರೀದಿ ಮಾಡಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾಡ್ ìಗಳಲ್ಲಿ ಶನಿವಾರ ಉಚಿತವಾಗಿ ಹಂಚಿದರು.
ಸಾಂಕೇತಿಕವಾಗಿ ಕೆಲವರಿಗೆ ಕಲ್ಲಂಗಡಿ ವಿತರಣೆ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಜಿಪಂ ಸದಸ್ಯ ಕೆ.ಈ.ಕಾಂತೇಶ್
ಅವರು, ವಾಹನಗಳ ಮೂಲಕ ಪ್ರತಿ ವಾರ್ಡ್ಗೂ ಹಣ್ಣುಗಳನ್ನು ಕಳುಹಿಸಿಕೊಟ್ಟರು. ಈ ಕೆಲಸದಿಂದ ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ