Shimoga; ಮೂರು ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರ ಸಂಘದ ಸಮ್ಮೇಳನ: ಸಿ.ಎಸ್.ಷಡಕ್ಷರಿ


Team Udayavani, Feb 19, 2024, 11:33 AM IST

Shimoga; Government Employees’ Union Conference for Three Demands: C.S. Shadakshari

ಶಿವಮೊಗ್ಗ: ರಾಜ್ಯ ಮಟ್ಟದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದೇವೆ. ಫೆ. 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಎರಡು ಲಕ್ಷ ನೌಕರರು ಸೇರುವ ನಿರೀಕ್ಷೆಯಿದೆ. ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಮ್ಮ ಮೂರು ಬೇಡಿಕೆಯನ್ನು ಮುಂದಿಡುತ್ತೇವೆ. ಹಳೇ ಪಿಂಚಣಿ ಯೋಜನೆ ಜಾರಿಗೆ ತರಬೇಕು, 7ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಕ್ಕೆ ತರಬೇಕು, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡಬೇಕು. ಈ ಮೂರು ಬೇಡಿಕೆ ಈಡೇರಿಕೆಗಾಗಿ ನಮ್ಮ ಸಮ್ಮೇಳನ ಮಾಡುತ್ತಿದ್ದೇವೆ. ಸಮ್ಮೇಳನದಲ್ಲಿ ನಮ್ಮ ಬೇಡಿಕೆ ಬಗ್ಗೆ ಸಿಎಂ ಭರವಸೆ ನೀಡುತ್ತಾರೆ ಎನ್ನುವ ಭರವಸೆಯಿದೆ ಎಂದರು.

ಸಮ್ಮೇಳನದಲ್ಲಿ ಸಂಘಟನೆ ಶಕ್ತಿ ತೋರಿಸಲಾಗುತ್ತದೆ. ಸಮ್ಮೇಳನಕ್ಕೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಹಳೇ ಪಿಂಚಣಿ ಜಾರಿಗೆ ತರುತ್ತೇವೆ ಎಂದಿದ್ದಾರೆ. ಸರ್ಕಾರ ಸಮಯ ಕೇಳಿದೆ ಹಾಗಾಗಿ ಸರ್ಕಾರದ ಆದೇಶಕ್ಕೆ ಕಾಯುತ್ತಿದ್ದೇವೆ ಎಂದು ಷಡಕ್ಷರಿ ಹೇಳಿದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.