ಖಾತ್ರಿ: ಪ್ರಗತಿ ಸಾಧಿಸದಿದ್ದರೆ ಕ್ರಮ

ಮಳೆ ನೆಪ ಹೇಳಿ ಕಾಮಗಾರಿ ನಿಲ್ಲಿಸಬೇಡಿ ಪಿಡಿಒಗಳು ಗುರಿ ತಲುಪಲಿ

Team Udayavani, Jun 11, 2020, 3:35 PM IST

11-June-13

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶಿವಮೊಗ್ಗ: ಮಳೆ ನೆಪ ಮಾಡಿ ಬಡವರಿಗೆ ಕೆಲಸ ನೀಡದಿದ್ದರೆ ಅಂತಹ ತಾಂತ್ರಿಕ ಸಹಾಯಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಎಚ್ಚರಿಕೆ ನೀಡಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಬುಧವಾರ ನಡೆದ ಅಂತರ್ಜಲ ಕಾಮಗಾರಿ ಹಾಗೂ ಮಹಾತ್ಮಗಾಂಧಿ  ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ತಿಂಗಳಲ್ಲಿ ಪಿಡಿಒಗಳು ನರೇಗಾ ಕೆಲಸದಲ್ಲಿ ಪ್ರಗತಿ ಸಾಧಿ ಸದಿದ್ದರೆ ಕ್ರಮ ನಿಶ್ಚಿತ. ಮಳೆಗಾಲದ ನೆಪದಲ್ಲಿ ಸಾಧನೆ ಕಡಿಮೆ ಮಾಡಬಾರದು. ಹೀಗಾಗಿ ಏನೇನು ಸಾಧ್ಯವೋ ಹುಡುಕಿ ಕೆಲಸ ನೀಡುವಂತೆ ಸೂಚಿಸಿದರು. ಯಾವೊಬ್ಬ ಬಡವನೂ ಕೆಲಸವಿಲ್ಲದೆ ಪರದಾಡಬಾರದು. ಕಾಮಗಾರಿ ಏನೇನು ಮಾಡಿಸಬೇಕೋ ಅದು ಈ ತಿಂಗಳ ನಡೆಯುತ್ತಿದೆ. ಅದೇ ರೀತಿ ಮುಂದಿನ ತಿಂಗಳಲ್ಲಿ ಯಾವ ಕಾಮಗಾರಿ ಕೈಗೊಳ್ಳಬೇಕು ಎಂಬುದನ್ನು ಈಗಲೇ ಪಟ್ಟಿ ಮಾಡಿ ಸಿಇಒ ಜೊತೆ ಚರ್ಚಿಸಿ. ನೀವೇ ಕೆಲಸವನ್ನು ಆಯ್ಕೆ ಮಾಡಿಕೊಂಡಲ್ಲಿ ಗುರಿ ನಿಗದಿ ಪಡಿಸುವುದಿಲ್ಲ ಎಂದರು.

ಖಾತ್ರಿ ಯೋಜನೆಗಾಗಿ ಒಟ್ಟು 1 ಲಕ್ಷ ಕೋಟಿ ಅನುದಾನ ಬಿಡುಗಡೆ ಆಗಿದೆ. ಮೆಟೀರಿಯಲ್‌, ಲೇಬರ್‌ ಹಣ ಬಿಡುಗಡೆ ಆಗಿದೆ. ಈ ಬಾರಿ ಯಾವುದೂ ಬಾಕಿ ಇಲ್ಲ. ಹಣ ಖಾತೆಗೆ ಬರುತ್ತಿದೆ. ಹಾಗಾಗಿ ಕಾಮಗಾರಿಗಳ ಗುರಿ ಸಿದ್ಧಪಡಿಸಿಕೊಳ್ಳಿ. ಈ ಬಾರಿ ನಡೆದ ಕಾಮಗಾರಿಯಲ್ಲಿ 10 ಗ್ರಾಮ ಪಂಚಾಯತ್‌ ಗಳ ಕಾಮಗಾರಿ ಮೆಚ್ಚಿಕೊಳ್ಳಬಹುದಾಗಿದೆ. ಆದರೆ ಉಳಿದ ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಕೆಲಸ ಸಮಾಧಾನಕರವಾಗಿಲ್ಲ ಎಂದರು.

ಅಂತರ್ಜಲ ಮತ್ತು ನರೆಗಾ ಯೋಜನೆಯಲ್ಲಿ ಶಿವಮೊಗ್ಗ ಪೈಲೆಟ್‌ ಪ್ರಾಜೆಕ್ಟ್ ಆಗಿದ್ದು ಇತರೆ ಜಿಲ್ಲೆಗಳಿಗೆ ರಾಜ್ಯದಲ್ಲೇ ಶಿವಮೊಗ್ಗ ಮಾದರಿಯಾಗಬೇಕು. ಹೀಗಾಗಿ ಮುಂದಿನ ದಿನಗಳಲ್ಲಿ ಗುರಿ ನಿಗದಿಪಡಿಸಿಕೊಂಡು ಕಾಮಗಾರಿ ಕೈಗೊಳ್ಳಿ. ಪ್ರತಿ ತಿಂಗಳು ಸಭೆ ನಡೆಸಿ ಪ್ರಗತಿ ಪರಿಶೀಲಿಸಲಾಗುವುದು ಎಂದರು. ಕೆಲವು ಪಿಡಿಒಗಳಲ್ಲಿ ಕಾಮಗಾರಿ ಬಗ್ಗೆ ಅಸಡ್ಡೆ ಇದೆ. ಈ ಅಸಡ್ಡೆ ಸಲ್ಲದು. ಹಾಗಾಗಿ ಪ್ರತಿ ತಿಂಗಳು ಈ ಕಾಮಗಾರಿ ಕುರಿತು ಸಭೆ ನಡೆಸಬೇಕೆಂದರು.ಸಭೆಯಲ್ಲಿ ಜಿಪಂ ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌, ಉಪಾಧ್ಯಕ್ಷೆ ವೇದಾ ವಿಜಯ್‌ ಕುಮಾರ್‌, ಜಿಪಂ ಸಿಇಒ ಎಂ.ಎಲ್‌. ವೈಶಾಲಿ ಮೊದಲಾದವರಿದ್ದರು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.