Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Team Udayavani, Apr 18, 2024, 12:08 PM IST
ಶಿವಮೊಗ್ಗ: ಈ ಬಾರಿ ಅರ್ಜುನನ ಎದುರಿಗೆ ಭೀಷ್ಮ ಇದ್ದಾನೆ. ಅರ್ಜುನನ ರಥದಲ್ಲಿ ಕೃಷ್ಣ ಇದ್ದಾನೆ. ಆದರೆ ಭೀಷ್ಮ ಕೃಷ್ಣನ ಪೋಟೋ ಇಟ್ಟುಕೊಂಡಿದ್ದಾನೆ ಎಂದು ಋಷಿಕುಮಾರ ಸ್ವಾಮೀಜಿ ಹೇಳಿದರು.
ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರ ಯುದ್ಧಕ್ಕೆ ಹೋಲಿಸಿದ ಅವರು ಬಿ.ವೈ.ರಾಘವೇಂದ್ರ ಅವರನ್ನು ಅರ್ಜುನನಿಗೆ ಮತ್ತು ಕೆ.ಎಸ್ ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದರು.
ಭೀಷ್ಮ ಶರಪಂಜರದ ಮೇಲೆ ಮಲಗುವ ಸಾಧ್ಯತೆಯಿದೆ. ಧರ್ಮ ಶಾಸ್ತ್ರ ಧರ್ಮವಾಗಿ ಯುದ್ದ ಮಾಡುವಂತೆ ಹೇಳುತ್ತದೆ. ಧರ್ಮದ ಜೊತೆಯಲ್ಲಿ ಇದ್ದವರು ಅಧರ್ಮವಾಗಿ ನಡೆದು ಕೊಳ್ಳುತ್ತಿದ್ದಾರೆ. ಧರ್ಮ ಯುದ್ದದಲ್ಲಿ ಅರ್ಜುನನಿಗೆ ಜಯ ಸಿಕ್ಕೆ ಸಿಗುತ್ತದೆ ಎಂದು ಋಷಿಕುಮಾರ ಸ್ವಾಮೀಜಿ ಹೇಳಿದರು.
ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವಾಗ ನಾನು ಬರುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !