ಸಮಾಜಕ್ಕೆ ಸೇವಾಲಾಲ ಕೊಡುಗೆ ಅಪಾರ: ಆಯನೂರು

ಲಂಬಾಣಿ ಸಮುದಾಯದವರು ಸ್ವಾಭಿಮಾನಿಗಳು

Team Udayavani, Feb 16, 2020, 12:50 PM IST

16-February-14

ಶಿವಮೊಗ್ಗ: ಬಾಲಬ್ರಹ್ಮಚಾರಿಯಾಗಿ ಧ್ಯಾನ, ತಪಸ್ಸು ಭಕ್ತಿ ಮೂಲಕ ಆಧ್ಯಾತ್ಮವನ್ನು ಅಪ್ಪಿಕೊಂಡು ದೇವರನ್ನು ಒಲಿಸಿಕೊಂಡು ತಮ್ಮ ಜನಾಂಗದ ಸೇವೆ ಮಾಡಿದ ಮಹಾನ್‌ ಚಿಂತಕರು ಶ್ರೀ ಸೇವಾಲಾಲರು ಎಂದು ವಿಧಾನ ಪರಿಷತ್‌ ಶಾಸಕ ಆಯನೂರು ಮಂಜುನಾಥ್‌
ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಬಂಜಾರ ಸಂಘದ ವತಿಯಿಂದ ಸಂತ ಶ್ರೀ ಸೇವಾಲಾಲ್‌ ರ 281ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ಯದಿಂದಲೂ ತಾಂಡಾಗಳ ಒಡನಾಟದಲ್ಲಿ ನಾನು ಬೆಳೆದಿದ್ದು ಭಿಕ್ಷೆ ಬೇಡದೆ ಇರುವ ಏಕೈಕ ಸಮುದಾಯ ಅಂದರೆ ಅದು ಲಂಬಾಣಿ ಸಮುದಾಯ. ಕೆಲ ವ್ಯಕ್ತಿಗಳು ಹುಟ್ಟಿದ ನಂತರ ಕವಿಗಳಾಗುತ್ತಾರೆ. ಆದರೆ ಕವಿಗಳನ್ನೇ ತನ್ನ ಸಮುದಾಯದಲ್ಲಿ ಹುಟ್ಟು ಹಾಕುವ ಏಕೈಕ ಸಮಾಜ ಅದು ಲಂಬಾಣಿ ಸಮಾಜ ಎಂದರು.

ಸೇವಾಲಾಲರ ಪೂರ್ವಜರು ಉತ್ತರ ಭಾರತದಿಂದ ವಲಸೆ ಬಂದವರು. ರಾಣಾ ಪ್ರತಾಪನ ಮರಣಾ ನಂತರ ಕಾಡುವಾಸಿಗಳಾಗಿದ್ದ ಬಣಜಾರರು ಮೊಘಲರ ಸೈನ್ಯಗಳೊಂದಿಗೆ ದಕ್ಷಿಣಕ್ಕೆ ಬಂದರು. ಕಾಲಗತಿಯಲ್ಲಿ ಹತ್ತಾರು ವರ್ಷದವರೆಗೆ ಮರಿಯಮ್ಮನ ಸೇವೆಗೆ ತೊಡಗಿಸಿಕೊಂಡು ಸೇವಾಲಾಲರು ಮಹಾನ್‌ ಸಾಧಕರಾಗಿ ಮೆರೆದರು. ಇಂದು ಸಂತ ಸೇವಾಲಾಲ್‌ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಜನನವಾಗಿದ್ದು ಇವತ್ತಿಗೂ ಲಕ್ಷಾಂತರ ಭಕ್ತರು ಸೇರುವ ಮೂಲಕ ಬಣಜಾರ್‌ ಸಂಸ್ಕೃತಿ ಕಲೆ ಸಾಹಿತ್ಯದಲ್ಲಿ ಎಲ್ಲರಿಗಿಂತ ವಿಭಿನ್ನವಾಗಿ ಗುರುತಿಸಿಕೊಂಡಿದೆ ಎಂದು ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ಜಿಲ್ಲೆಯ ವಿವಿಧೆಡೆಯಿಂದ ಅನೇಕ ಲಂಬಾಣಿ ಕಲಾತಂಡಗಳು ಆಗಮಿಸಿ ಲಂಬಾಣಿ ಸಂಸ್ಕೃತಿಯ ನೃತ್ಯ, ಗಾಯನಗಳನ್ನ ಬಿಂಬಿಸಿದವು. ಇದೇ ವೇಳೆ ಸಾಧಕರಾದ ಅಭಿಷೇಕ್‌ ಕೆ.ಎ.ಎಸ್‌, ಉಪ ವಿಭಾಗ ಅಧಿ ಕಾರಿ, ದ್ವಾರಿಕಾ ಕೆ. ನಾಯ್ಕ ಕೆ.ಎ.ಎಸ್‌, ಡಿ.ವೈ.ಎಸ್‌.ಪಿ. ಚೈತ್ರ ಟಿ. ನಾಯ್ಕ, ತಹಶೀಲ್ದಾರ್‌ ಮೋತಿನಾಯ್ಕ ಅಂತಾರಾಷ್ಟ್ರೀಯ ಈಜು ಸ್ಪರ್ಧೆ, ಪತ್ರಕರ್ತ ನಾಗೇಶ ನಾಯಕ್‌ , ನಾಗರಾಜ ನಾಯ್ಕ ಪಿ.ಎಚ್‌.ಡಿ ಪದವಿಧರ, ಜಗದೀಶ ಮಲವಗೊಪ್ಪ ಅವರನ್ನು ಸನ್ಮಾನಿಸಲಾಯಿತು. ತಿರುಮಲೇಶ್‌ ಎಲ್‌. ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ಜಿಪಂ ಉಪಾಧ್ಯಕ್ಷೆ ವೇದ ವಿಜಯ್‌ಕುಮಾರ್‌, ಉಪ ಮಹಾಪೌರರಾದ ಸುರೇಖಾ
ಮುರಳೀಧರ್‌, ಜಿಲ್ಲಾ ಬಣಜಾರ್‌ ಸಂಘದ ಅಧ್ಯಕ್ಷ ಕುಮಾರ್‌ನಾಯ್ಕ, ಜಿಲ್ಲಾ ಬಣಜಾರ ಸಂಘದ ಕಾರ್ಯದರ್ಶಿ ಜಗದೀಶ್‌ ಆರ್‌., ಅಪರ ಜಿಲ್ಲಾ ಧಿಕಾರಿ ಅನುರಾಧಾ, ಸರ್ಧಾರ್‌ ಸೇವಾಲಾಲ್‌ ಸ್ವಾಮೀಜಿ ಚಿತ್ರದುರ್ಗ ಮಠ, ಸನ ಭಗತ್‌ ಸಾಲೂರು ಮಠ, ಜಿಲ್ಲಾ ಸಹಾಯಕ ವರಿಷ್ಠಾಧಿಕಾರಿ ಶೇಖರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.