ವಾಕಿಂಗ್‌ ಮಾಡಿದವರಿಗೆ ಎಸ್ಪಿ – ಡಿಸಿ ಕ್ಲಾಸ್‌!


Team Udayavani, Apr 24, 2020, 4:46 PM IST

24-April-28

ಶಿವಮೊಗ್ಗ: ವಾಕಿಂಗ್‌ ಬಂದವರಿಗೆ ಎಸ್‌ಪಿ, ಡಿಸಿ ತರಾಟೆಗೆ ತೆಗೆದುಕೊಂಡರು.

ಶಿವಮೊಗ್ಗ: ಇದು ಕೊನೆಯ ವಾರ್ನಿಂಗ್‌. ನಾಳೆಯಿಂದ ಮತ್ತೇನಾದರೂ ವಾಕಿಂಗ್‌, ಜಾಗಿಂಗ್‌, ಸೈಕ್ಲಿಂಗ್‌ ಹೆಸರಿನಲ್ಲಿ ಬೀದಿ ಸುತ್ತಲು ಬಂದರೆ ಬೇರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಲಾಕ್‌ಡೌನ್‌ ಕ್ರಮದ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜ್‌ ಗುರುವಾರ ಖಡಕ್‌ ಸೂಚನೆ ನೀಡಿದರು.

ಗುರುವಾರ ಬೆಳಗ್ಗೆ ನೆಹರೂ ಕ್ರೀಡಾಂಗಣದ ಬಳಿ ವಾಕಿಂಗ್‌ಗೆ ಬಂದಿದ್ದ ಎಲ್ಲರನ್ನೂ ಒಂದೆಡೆ ಸೇರಿಸಿ ಅವರಿಗೆ ಅತ್ಯಂತ ಗೌರವದಿಂದಲೇ ಚಹಾ, ಬಿಸ್ಕೆಟ್‌
ಹಾಗೂ ಕುಡಿಯುವ ನೀರನ್ನು ನೀಡಿ ಇದು ಕಟ್ಟ ಕಡೆಯ ಆದೇಶ. ನಿಮ್ಮೆಲ್ಲರ ಹೆಸರು, ವಿಳಾಸ ಹಾಗೂ ಮೊಬೈಲ್‌ ನಂಬರ್‌ ಸಂಗ್ರಹಿಸಲಾಗುತ್ತದೆ ಎಂದರು. ಶಿವಮೊಗ್ಗ ನೆಹರೂ ಒಳ ಕ್ರೀಡಾಂಗಣದ ಬಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಕುಳಿತುಕೊಳ್ಳಲು ವ್ಯವಸ್ಥೆ ಮಾಡಿದ್ದು, ಬೆಳಗಿನ ವಾಕಿಂಗ್‌ ಹೆಸರಿನಲ್ಲಿ ಬಂದಿದ್ದವರನೆಲ್ಲಾ ಒಂದೆಡೆ ಸೇರಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಅವರೊಂದಿಗೆ ಸಭೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿಗಳು ಲಾಕ್‌ ಡೌನ್‌ ವ್ಯವಸ್ಥೆಯ ಅರ್ಥವನ್ನು ತಿಳಿದುಕೊಳ್ಳಿ. ಜೀವ ಇದ್ದರೆ ಒಳ್ಳೆಯದು. ಬೀದಿ ಸುತ್ತಿ ಮನೆ ಮನೆಗೆ ಕೊರೊನಾ ತೆಗೆದುಕೊಂಡು ಹೋಗಬೇಡಿ ಎಂದರು.  ಇದೇ ಸಂದರ್ಭದಲ್ಲಿ ಇವರಿಗೆಲ್ಲ ಥರ್ಮಲ್‌ ಟೆಸ್ಟಿಂಗ್‌ ಮಾಡಿ ತಪಾಸಣೆ ನಡೆಸಲಾಗುವುದು. ಇದು ಕಡೆಯ ಸೂಚನೆ ಎಂದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಇದು ಕೊನೆಯ ಎಚ್ಚರಿಕೆ. ಅಂತರ್ಜಾಲದಲ್ಲಿ ಮಾಹಿತಿ ಪಡೆದುಕೊಳ್ಳಿ. ಕೋವಿಡ್ ಬಂದಿರುವ ಸ್ಥಳದಲ್ಲಿ ನಿರ್ಬಂಧ ಹೇಗಿದೆ ನೋಡಿ. ಇದು ನಮ್ಮ ಜಿಲ್ಲೆಗೆ ಬರಬಾರದು ಎಂದು ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ. ನೀವು ಮನೆಯಲ್ಲಿದ್ದರೆ ಸಾಕು ಎಂದರು. ಸಾಮಾಜಿಕ ಅಂತರ ಕಾಪಾಡಿಕೊಂಡು ವಾಕ್‌ ಮಾಡಲು ಅವಕಾಶ ಮಾಡಿಕೊಟ್ಟರೆ ನೀವು ಇಷ್ಟೊಂದು ಜನ ವಾಕ್‌ ಮಾಡುತ್ತಿದ್ದೀರಿ. ನಮಗೆ ಬೇರೆ ಕೆಲಸಗಳು ಇವೆ. ನಿಮಗೆ ಎಷ್ಟು ಅಂತ ಎಚ್ಚರಿಕೆ ನೀಡೋದು. ಇದೇ ಕೊನೆ ಎಚ್ಚರಿಕೆ ಎಂದು ಡಿಸಿ ಹೇಳಿದರು. ಮೊದಲಿಗೆ ಇವರಿಗೆಲ್ಲಾ ಟೀ, ಬಿಸ್ಕತ್‌ ನೀಡಲಾಯಿತು. ಇವರದೆಲ್ಲಾ ಹೆಸರು ವಿಳಾಸ ಹಾಗೂ ಫೋನ್‌ ನಂಬರ್‌ ಬರೆದುಕೊಂಡು ಬಿಟ್ಟು ಕಳುಹಿಸಲಾಯಿತು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.