ವಲಸೆ ಹೋದ ಬಂಜಾರರ ರಕ್ಷಣೆಗೆ ಆಗ್ರಹ
Team Udayavani, Apr 19, 2020, 4:20 PM IST
ಶಿವಮೊಗ್ಗ: ಬಂಜಾರ ವಿದ್ಯಾರ್ಥಿ ಸಂಘದ ಮುಖಂಡರು ಡಿಸಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ: ರಾಜ್ಯದಿಂದ ಹೊರರಾಜ್ಯಕ್ಕೆ ವಲಸೆ ಹೋಗಿ ಸಂಕಷ್ಟಕ್ಕೆ ಸಿಲುಕಿರುವ ಬಂಜಾರ ಸಮುದಾಯದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕೆಂದು ಬಂಜಾರ ವಿದ್ಯಾರ್ಥಿ ಸಂಘದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್. ಮಾತನಾಡಿ, ರಾಜ್ಯದ ಉತ್ತರ ಹಾಗೂ ಬೇರೆ ಬೇರೆ ಭಾಗಗಳಿಂದ ಬಂಜಾರ ಸಮುದಾಯದ ಸಹಸ್ರಾರು ಕುಟುಂಬಗಳು ಜೀವನೋಪಾಯಕ್ಕಾಗಿ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಕ್ಕೆ ವಲಸೆ ಹೋಗಿದ್ದಾರೆ. ಕೋವಿಡ್ ಲಾಕ್ಡೌನ್ನಿಂದ ಆಹಾರ, ವಸತಿಯಿಲ್ಲದೆ ಸಿಲುಕಿಕೊಂಡಿರುವ ಆವರು ತಮ್ಮ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅವರೆಲ್ಲರ ಹಿತರಕ್ಷಣೆಗೆ ಸರ್ಕಾರ ಮುಂದಾಗ ಬೇಕೆಂದು ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಕುಮಾರ್ ನಾಯ್ಕ, ಬಂಜಾರ ಮುಖಂಡರಾದ ಕುಮಾರ್ ನಾಯ್ಕ ಬಿ., ಉಮಾಮಹೇಶ್ವರ ನಾಯ್ಕ, ಸುನೀಲ್ ನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್